ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

--ಚೆನ್ನಬಸವಣ್ಣ  ಅವರ ವಚನ ……

07:29 AM Mar 26, 2024 IST | Bcsuddi
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಬೆಲ್ಲದ ನೀರೆರೆದಡೇನು, ಬೇವು ಸಿಹಿಯಪ್ಪುದೆ

ಕತ್ತುರಿಯ ಲೇಪನವಿತ್ತಡೇನು, ನೀರುಳ್ಳೆಯ ದುರ್ಗಂಧ ದೂರಪ್ಪುದೆ ?

ಕಸುಗಾಯ ಹಿಸುಕಿದಡೇನು, ಹಣ್ಣಿಗೆ ಹವಣಪ್ಪುದೆ ?

ಕಿರಿಯ ಮನದ ಮಾನವಂಗೆ ಬಹಿರಂಗದ ಬರಿಯ ಸಂಸ್ಕಾರವಾದಡೇನು,

ಭವಿಯಾಗಿಪ್ಪನಲ್ಲದೆ ಭಕ್ತನಪ್ಪನೆ ಕೂಡಲಚೆನ್ನಸಂಗಮದೇವಾ

ಪೂರ್ವಗುಣವಳಿದು ಪುನರ್ಜಾತನಾಗದನ್ನಕ್ಕ ?

 

-ಚೆನ್ನಬಸವಣ್ಣ

Tags :
---ಚೆನ್ನಬಸವಣ್ಣ ಅವರ ವಚನ .!
Advertisement
Next Article