For the best experience, open
https://m.bcsuddi.com
on your mobile browser.
Advertisement

 -ಜಕ್ಕಣಯ್ಯ ಅವರ ವಚನ ……

07:10 AM Mar 22, 2024 IST | Bcsuddi
  ಜಕ್ಕಣಯ್ಯ ಅವರ ವಚನ ……
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಕತ್ತಲೆ ಮನೆಯೊಳಗೆ ಬೆಳಗುಂಟೇನಯ್ಯ ?

ಆ ಕತ್ತಲೆ ಮನೆಯೊಳಗೆ ಜ್ಯೋತಿಯ ಮುಟ್ಟಿಸಲು

ಕತ್ತಲೆ ಹರಿದುಹೋಯಿತ್ತು ನೋಡಾ.

ಈ ಪರಿಯಾದಲ್ಲಿ ಮನವೆಂಬ ಕತ್ತಲೆಯಲ್ಲಿ

ಜ್ಞಾನವೆಂಬ ಜ್ಯೋತಿಯ ಮುಟ್ಟಿಸಲು

ಒಳಹೊರಗೆ ಪರಿಪೂರ್ಣವಾಗಿ ಬೆಳಗಾಯಿತ್ತು ನೋಡಾಝೇಂಕಾರ ನಿಜಲಿಂಗಪ್ರಭುವೆ.

-ಜಕ್ಕಣಯ್ಯ

Tags :
Author Image

Advertisement