For the best experience, open
https://m.bcsuddi.com
on your mobile browser.
Advertisement

ಜಿಲ್ಲಾ ಹಾಗೂ ತಾ.ಪಂ ಚುನಾವಣೆ ಬಗ್ಗೆ  ಹೈಕೋರ್ಟ್‌ ಹೇಳಿದ್ದು ಇದು.!

09:40 AM Nov 10, 2023 IST | Bcsuddi
ಜಿಲ್ಲಾ ಹಾಗೂ ತಾ ಪಂ ಚುನಾವಣೆ ಬಗ್ಗೆ  ಹೈಕೋರ್ಟ್‌ ಹೇಳಿದ್ದು ಇದು
Advertisement

ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ ನೀಡಿದೆ.

4 ವಾರದೊಳಗೆ ಕ್ಷೇತ್ರಗಳ ವಿಂಗಡಣೆ ಹಾಗೂ ಮೀಸಲಾತಿ ಪಟ್ಟಿ ಅಂತಿಮಗೊಳಿಸುವಂತೆ ಮುಖ್ಯ ನ್ಯಾಯಮೂರ್ತಿ ಪಿ.ಬಿ. ಹೊರಾಳೆ ಮತ್ತು ಕೃಷ್ಣ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಸರ್ಕಾರಕ್ಕೆ ಸೂಚಿಸಿದೆ.

Advertisement

ಸರ್ಕಾರದ ಪರ ವಾದ ಮಂಡಿಸಿದ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಮೀಸಲಾತಿ ಪಟ್ಟಿ ಅಂತಿಮಗೊಳಿಸಲು 4 ವಾರ ಕಾಲಾವಕಾಶ ನೀಡುವಂತೆ ಕೋರಿದರು.

Tags :
Author Image

Advertisement