ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಜಿಲ್ಲಾ ಹಾಗೂ ತಾ.ಪಂ ಚುನಾವಣೆ ಬಗ್ಗೆ  ಹೈಕೋರ್ಟ್‌ ಹೇಳಿದ್ದು ಇದು.!

09:40 AM Nov 10, 2023 IST | Bcsuddi
Advertisement

 

Advertisement

ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ ನೀಡಿದೆ.

4 ವಾರದೊಳಗೆ ಕ್ಷೇತ್ರಗಳ ವಿಂಗಡಣೆ ಹಾಗೂ ಮೀಸಲಾತಿ ಪಟ್ಟಿ ಅಂತಿಮಗೊಳಿಸುವಂತೆ ಮುಖ್ಯ ನ್ಯಾಯಮೂರ್ತಿ ಪಿ.ಬಿ. ಹೊರಾಳೆ ಮತ್ತು ಕೃಷ್ಣ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಸರ್ಕಾರಕ್ಕೆ ಸೂಚಿಸಿದೆ.

ಸರ್ಕಾರದ ಪರ ವಾದ ಮಂಡಿಸಿದ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಮೀಸಲಾತಿ ಪಟ್ಟಿ ಅಂತಿಮಗೊಳಿಸಲು 4 ವಾರ ಕಾಲಾವಕಾಶ ನೀಡುವಂತೆ ಕೋರಿದರು.

Tags :
ಜಿಲ್ಲಾ ಹಾಗೂ ತಾ.ಪಂ ಚುನಾವಣೆ ಬಗ್ಗೆ  ಹೈಕೋರ್ಟ್‌ ಹೇಳಿದ್ದು ಇದು.!
Advertisement
Next Article