ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಜೀವನದಲ್ಲಿ ತುಂಬಾ ಸಾಲಬಾಧೆ ಇದ್ದವರಿಗೆ ಮಾತ್ರ ಇದು ಸಹಾಯ ಆಗುತ್ತೆ ನಿಮಗೆ ಸಾಲಗಳು ಇದ್ರೆ ಮಾತ್ರ ನೋಡಿ

10:27 AM Jun 22, 2024 IST | Bcsuddi
Advertisement

 

Advertisement

ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಹಣಕಾಸಿನ ಸಮಸ್ಯೆಗಳು ಅಥವಾ ಸಾಲದ ಸಮಸ್ಯೆಗಳು ಪ್ರತಿಯೊಬ್ಬರ ಜೀವನದಲ್ಲೂ ಕೂಡ ಇದ್ದೇ ಇರುತ್ತದೆ, ಅಂತಹ ಹಣಕಾಸಿನ ಸಮಸ್ಯೆಗಳು ನಮ್ಮಿಂದ ದೂರ ಆಗಬೇಕು ಅಂದುಕೊಂಡಿದ್ದರೆ ನಾವು ಈ ಪರಿಹಾರ ಕ್ರಮವನ್ನ ಅನುಸರಿಸಲೇಬೇಕು ಈ ಪರಿಹಾರ ಕ್ರಮವನ್ನ ಅನುಸರಿಸಿದರೆ ಮಾತ್ರ ನಮ್ಮ ಜೀವನದಲ್ಲಿ ಇರುವಂತಹ ಸಾಲದ ಸಮಸ್ಯೆಯನ್ನು ನಾವು ದೂರ ಮಾಡಿಕೊಳ್ಳಬಹುದು.

ನಾವು ಕೆಲವೊಂದು ಬಾರಿ ಗೊತ್ತೋ ಗೊತ್ತಿಲದೆಯೋ ತಪ್ಪು ಮಾಡಿ ಬರುತ್ತೇವೆ ಅದರಲ್ಲೂ ನಮ್ಮ ಆಸೆ ಆಕಾಂಕ್ಷೆಗಳನ್ನು ಈಡೇರಿಸಿಕೊಳ್ಳುವುದಕ್ಕಾಗಿರಬಹುದು ಅಥವಾ ಕೆಲವೊಂದು ಬಾರಿ ನಾವು ಸಾಲವನ್ನು ಮಾಡಿಕೊಳ್ಳುವಂತಹ ಪರಿಸ್ಥಿತಿಯನ್ನ ಎದುರಿಸಬೇಕಾಗುತ್ತದೆ. ಅಂತಹ ಸಾಲದ ಸಮಸ್ಯೆಯನ್ನು ನಾವು ದೂರ ಮಾಡಿಕೊಳ್ಳಬೇಕು ಎಂದರೆ ಈ ಪರಿಹಾರ ಕ್ರಮವನ್ನ ಅನುಸರಿಸುವುದು ಮುಖ್ಯ.

ನಮ್ಮ ಜಾತಕದಲ್ಲಿ ಏನಾದರೂ ಧನ ಧಾನ್ಯಗಳ ದೋಷ ಇದ್ದರೂ ಕೂಡ ನಾವು ಈ ಸಮಸ್ಯೆಗಳನ್ನಾಗಿ ಎದುರಿಸಬೇಕಾಗುತ್ತದೆ. ಆದ್ದರಿಂದ ನಮ್ಮ ಜೀವನದಲ್ಲಿ ಇರುವಂತಹ ಎಲ್ಲಾ ರೀತಿಯ ದೋಷಗಳು ದೂರವಾಗಬೇಕು ಎಂದರು ಕೂಡ ಈ ಕ್ರಮವನ್ನು ಅನುಸರಿಸುವುದು ತುಂಬಾ ಮುಖ್ಯ.

ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಸಾಲದ ಸಮಸ್ಯೆ ಅಥವಾ ಹಣಕಾಸಿನ ಸಮಸ್ಯೆ ದೂರ ಮಾಡಿಕೊಳ್ಳಬೇಕು ಅಂದುಕೊಂಡಿದ್ದರೆ ನವಿಲುಗರಿಯನ್ನು ಬಳಸಿಕೊಂಡು ನಾವು ಈ ಪರಿಹಾರ ಕ್ರಮವನ್ನ ಅನುಸರಿಸಬಹುದಾಗಿದೆ. ಒಂದು ಮಂತ್ರ ಇದೆ ಆ ಮಂತ್ರವನ್ನು ನೀವು ಭೋಜಪತ್ರೆಯ ಮೇಲೆ ಬರೆಯಬೇಕು ಆ ಮಂತ್ರ ಯಾವುದು ಎಂದರೆ ಆ ಮಂತ್ರ ಧನ ಯಕ್ಷಣೆ ಮಂತ್ರವಾಗಿದೆ

” ಓಂ ಯಂ ಹರಿಂ ಧನಮ್ ಕುರು ಸ್ವಹಾ ಪಟ್ ಸ್ವಹಾ ಈ ಮಂತ್ರವನ್ನು ನೀವು ಭೋಜಪತ್ರೆಯ ಮೇಲೆ ಬರೆದ ನಂತರ ಅದನ್ನು ಸಂಪೂರ್ಣವಾಗಿ ಮಡಿಚಬೇಕು. ಮಡಚಿ ಅದನ್ನ ನವಿಲುಗರಿಯ ಒಳಗಡೆ ಹಾಕಬೇಕು. ಒಂದು ಬಿಳಿಯ ದಾರದಲ್ಲಿ ಅದನ್ನ ಸಂಪೂರ್ಣವಾಗಿ ಕಟ್ಟಬೇಕು.

ಈ ರೀತಿಯಾಗಿ ನೀವು ಕಟ್ಟಿಕೊಂಡು ನೀವು ಹಣಕಾಸಿನ ಸಮಸ್ಯೆ ಎದುರಿಸುತ್ತಿರುವಂತಹ ಜಾಗದಲ್ಲಾಗಬಹುದು, ವ್ಯಾಪಾರ ವ್ಯವಹಾರ, ಉದ್ಯೋಗ ಮಾಡುವ ಸ್ಥಳ ಆಗಿರಬಹುದು ತೊಂದರೆಗಳಿದ್ದರೆ ಅಂತಹ ತೊಂದರೆಗಳು ಕೂಡ ಸಂಪೂರ್ಣವಾಗಿ ನೀವು ದೂರ ಮಾಡಿಕೊಳ್ಳಲು ಸಾಧ್ಯವಾಗುತ್ತದೆ. ಈ ಪರಿಹಾರ ಕ್ರಮವನ್ನ ಅನುಸರಿಸಿ ಸಾಕಷ್ಟು ಪ್ರಯೋಜನಗಳನ್ನು ಕಾಣುತ್ತೀರಿ

ನೀವು ಮಾಡುವಂತಹ ಕೆಲಸ ಕಾರ್ಯಗಳಲ್ಲಿ ಏನಾದರೂ ತೊಂದರೆಗಳಿದ್ದರೆ ಎಲ್ಲಾ ರೀತಿಯ ತೊಂದರೆಗಳು ಮತ್ತು ಎಲ್ಲಾ ರೀತಿಯ ಸರ್ವ ಸಮಸ್ಯೆಗಳು ಕೂಡ ಸಂಪೂರ್ಣವಾಗಿ ದೂರವಾಗಲು ಸಾಧ್ಯವಾಗುತ್ತದೆ. ಈ ಪರಿಹಾರ ಕ್ರಮವನ್ನ ಅನುಸರಿಸಿ ಖಂಡಿತವಾಗಿಯೂ ಹಣಕಾಸಿನ ಸಮಸ್ಯೆಗಳನ್ನು ನೀವು ದೂರ ಮಾಡಿಕೊಳ್ಳಬಹುದು. ಮತ್ತು ಸಾಲದ ಸಮಸ್ಯೆಗಳು ಯಾವುದೇ ಇದ್ದರೂ ಕೂಡ ಅವುಗಳಿಂದ ನೀವು ಪರಿಹಾರವನ್ನು ಕಂಡುಕೊಳ್ಳಲು ಸಾಧ್ಯ. ನಿಮ್ಮ ಜೀವನ ತುಂಬಾ ಉತ್ತಮವಾಗಿರುತ್ತದೆ ಈ ಪರಿಹಾರ ಕ್ರಮವನ್ನ ಅನುಸರಿಸಿ.

ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೆ ಫೋನ್ ನಲ್ಲಿಯೇ ನೇರವಾಗಿ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂದ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನ್ನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲರಿಗೂ ಸಹ ಯಾರಿಗೂ ತಿಳಿಯದ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಫೋನ್ ನಲ್ಲಿಯೇ ಪರಿಹಾರ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

Advertisement
Next Article