ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

--ಜೇಡರ ದಾಸಿಮಯ್ಯ ಅವರ ವಚನ …!

07:49 AM Dec 26, 2023 IST | Bcsuddi
Advertisement

 

Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಹಸಿವೆಂಬ ಹೆಬ್ಬಾವು ಬಸುರ ಬಂದು ಹಿಡಿದಡೆ

ವಿಷವೇರಿತ್ತಯ್ಯಾ ಆಪಾದಮಸ್ತಕಕ್ಕೆ.

ಹಸಿವಿಗನ್ನವನಿಕ್ಕಿ ವಿಷವನಿಳುಹಬಲ್ಲಡೆವಸುಧೆಯೊಳಗೆ ಆತನೆ ಗಾರುಡಿಗ ಕಾಣಾ! ರಾಮನಾಥ.

 

-ಜೇಡರ ದಾಸಿಮಯ್ಯ

Tags :
--ಜೇಡರ ದಾಸಿಮಯ್ಯ ಅವರ  ವಚನ
Advertisement
Next Article