ಡಾ.ಪರಮೇಶ್ವರ್ ಹುಟ್ಟು ಹಬ್ಬದ ಆಚರಣೆ ವೇಳೆ ತೆಂಗಿನಮರವೊಂದು ಉರುಳಿ ಬಿದಿದ್ದು, ಭಾರಿ ಅನಾಹುತ ತಪ್ಪಿದೆ.!
05:20 PM Aug 06, 2024 IST
|
BC Suddi
Advertisement
ಬೆಂಗಳೂರು: ಬೆಂಗಳೂರಿನ ಸದಾಶಿವನಗರದ ಪರಮೇಶ್ವರ್ ನಿವಾಸದಲ್ಲಿ ಡಾ.ಪರಮೇಶ್ವರ್ ಬರ್ತ್ ಡೇ ಕಾರ್ಯಕ್ರಮದ ಆಚರಣೆ ವೇಳೆ ಭಾರಿ ಗಾಳಿ ಮಳೆಗೆ ತೆಂಗಿನಮರವೊಂದು ಉರುಳಿ ಬಿದ್ದಿದೆ., ಭಾರಿ ಅನಾಹುತವೊಂದು ತಪ್ಪಿದೆ.
Advertisement
ಅದೃಷ್ಟವಶಾತ್ ತೆಂಗಿನ ಮರ ಜರ್ಮನ್ ಟೆಂಟ್ ಮೇಲೆ ಉರುಳಿ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬುದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Next Article