For the best experience, open
https://m.bcsuddi.com
on your mobile browser.
Advertisement

ಡಿ ಕೆ ಶಿವಕುಮಾರ್ ನಿವಾಸಕ್ಕೆ ದರ್ಶನ್ ಪತ್ನಿ ಭೇಟಿ..!

12:27 PM Jul 24, 2024 IST | Bcsuddi
ಡಿ ಕೆ ಶಿವಕುಮಾರ್ ನಿವಾಸಕ್ಕೆ ದರ್ಶನ್ ಪತ್ನಿ ಭೇಟಿ
Advertisement

ಬೆಂಗಳೂರು : ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಆರೋಪದ ಕೇಸ್​​​ನಲ್ಲಿ ನಟ ದರ್ಶನ್​ ಜೈಲು ಸೇರಿದ್ದು, ಈ ಪ್ರಕರಣ ಸಂಬಂಧ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನೆರವು ಕೋರಿದ್ದು ಗೊತ್ತೇ ಇದೆ. ಈ ಹಿನ್ನೆಲೆಯಲ್ಲಿ ದರ್ಶನ್ ಅವರನ್ನು ಈ ಸಂಕಷ್ಟದಿಂದ ಪಾರು ಮಾಡುವ ಕುರಿತಾಗಿ ವಿಜಯಲಕ್ಷ್ಮಿ ಅವರು ದರ್ಶನ್ ಸಹೋದರ ತೂಗುದೀಪ ದಿನಕರ್ ಹಾಗೂ ನಟ ಜೋಗಿ ಪ್ರೇಮ್​ ಅವರೊಂದಿಗೆ ಡಿಕೆಶಿ ಮನೆ ಬಂದಿದ್ದಾರೆ. ಡಿಕೆಶಿ ಅವರ ಸದಾಶಿವನಗರದ ನಿವಾಸಕ್ಕೆ ಆಗಮಿಸಿದ್ದು, ದರ್ಶನ್ ಕೊಲೆ ಆರೋಪದ ಕೇಸ್ ಸಂಬಂಧ ಕುಟುಂಬಸ್ಥರು ಮಾತುಕತೆ ನಡೆಸಲಿದ್ದಾರೆ.

Author Image

Advertisement