ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ತಡರಾತ್ರಿ ಫುಡ್ಸ್‌ ಗೋದಾಮಿನ ಸಂಸ್ಕರಣಾ ಘಟಕದಲ್ಲಿ ​​ ಮೆಕ್ಕೆಜೋಳ ಕುಸಿತ ಮೂವರು ಸಾವು.!

07:59 AM Dec 05, 2023 IST | Bcsuddi
Advertisement

 

Advertisement

ವಿಜಯಪುರ:  ಇಲ್ಲಿನ ರಾಜಗುರು ಫುಡ್ಸ್‌ ಗೋದಾಮಿನ ಸಂಸ್ಕರಣಾ ಘಟಕದಲ್ಲಿ ​ ಮೆಕ್ಕೆಜೋಳ ಕುಸಿತ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ರಾಶಿಯೊಳಗೆ ಸಿಲುಕಿದ್ದ ಮೂವರು ಕಾರ್ಮಿಕರ ಶವಗಳನ್ನು ಹೊರತೆಗೆಯಲಾಗಿದೆ.

ಮೃತರು ಬಿಹಾರ ಮೂಲದ ರಾಜೇಶ್ ಮುಖಿಯಾ(25), ರಾಮ್ರೀಜ್ ಮುಖಿಯಾ (29) ಸಂಬೂ ಮುಖಿಯಾ(26) ಎಂದು ತಿಳಿದುಬಂದಿದೆ.

ರಕ್ಷಣಾ ತಂಡ ಸೋನುಕುಮಾರ್ ಎಂಬಾತನನ್ನು ರಕ್ಷಿಸಿದೆ. ರಾಶಿಯೊಳಗೆ 6 ರಿಂದ 7 ಜನ ಕಾರ್ಮಿಕರು ಸಿಲುಕಿದ್ದಾರೆ. ಸ್ಥಳೀಯ ಪೊಲೀಸ್​ ಅಧಿಕಾರಿಗಳು ಮತ್ತು ಎರಡು ಎಸ್​​ಡಿಆರ್​ಫ್​ ಜಂಟಿಯಾಗಿ ಕಾರ್ಯಾಚರಣೆ ನಡೆಸಿವೆ.

Tags :
ತಡರಾತ್ರಿ ಫುಡ್ಸ್‌ ಗೋದಾಮಿನ ಸಂಸ್ಕರಣಾ ಘಟಕದಲ್ಲಿ ​​ ಮೆಕ್ಕೆಜೋಳ ಕುಸಿತ ಮೂವರು ಸಾವು.!
Advertisement
Next Article