ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ತುಳಸಿ ಸಸ್ಯ ಯಾವ ರೀತಿ ಭವಿಷ್ಯದ ಮುನ್ಸೂಚನೆಯನ್ನು ನೀಡುತ್ತದೆ ಗೊತ್ತೇ ನಿಮಗೆ ?

08:58 AM Apr 09, 2024 IST | Bcsuddi
Advertisement

 

Advertisement

ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ತುಳಸಿ ಕೇವಲ ರೋಗನಾಶಕವಲ್ಲ, ನಮ್ಮನ್ನು ತೊಂದರೆಯಿಂದ ರಕ್ಷಣೆ ಮಾಡುವ ರಕ್ಷಕ ಕೂಡ ಹೌದು, ಎಲ್ಲರಿಗೂ ತಿಳಿದಿರುವ ಹಾಗೆ ತುಳಸಿ ಸಸ್ಯವು ನಮಗೆ ಎದುರಾಗುವ ದೋಷಗಳ ಬಗ್ಗೆ ಮುಂಚೆಯೇ ಸೂಚನೆಯನ್ನು ನೀಡುತ್ತದೆ. ಈ ರೀತಿ ಇದ್ದಾಗ ತುಳಸಿ ಗಿಡವು ಒಣಗಿ ಹೋದರೆ ಏನನ್ನು ಸೂಚಿಸುತ್ತದೆ ಹಾಗೂ ಪಿತೃದೋಷ ಎಂಬುದನ್ನು ಹೇಗೆ ಕಂಡು ಕೊಳ್ಳಬೇಕು ಹಾಗೂ ಕೇತು ದೋಷದ ಬಗ್ಗೆ ತುಳಸಿ ಯಾವ ರೀತಿ ಸೂಚನೆಯನ್ನು ನೀಡುತ್ತದೆ ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

 

ಹಿಂದೂ ಧರ್ಮದಲ್ಲಿ ತುಳಸಿ ಗಿಡವನ್ನು ಲಕ್ಷ್ಮಿಯ ಸ್ವರೂಪ ಎಂದು ಪರಿಗಣಿಸಲಾಗುತ್ತದೆ, ತುಳಸಿ ಸಸ್ಯವನ್ನು ನಿಯಮಿತವಾಗಿ ಪೂಜಿಸುವುದರಿಂದ ವ್ಯಕ್ತಿಗೆ ಧನ ಸಂಪತ್ತು ಎಂಬುದು ವೃದ್ಧಿಯಾಗುತ್ತದೆ. ಇಷ್ಟಲ್ಲದೆ ಮರಣದ ನಂತರ ಮೋಕ್ಷ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆಯು ಸಹ ಇದೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ತುಳಸಿ ಸಸ್ಯವು ಹಠಾತ್ ಒಣಗುವುದು ಮನೆಗೆ ಶುಭವಲ್ಲ, ಸಾಮಾನ್ಯವಾಗಿ ಚಳಿಗಾಲದಲ್ಲಿ ತುಳಸಿಗಿಡ ಒಣಗುವುದನ್ನು ಎಲ್ಲರೂ ನೋಡಿರುತ್ತಾರೆ, ಆದರೆ ಹಸಿರಾಗಿದ್ದ ತುಳಸಿ ಸಸ್ಯವು ಇದ್ದಕ್ಕಿದ್ದ ಹಾಗೆ ಒಣಗಿ ಹೋದರೆ ಭವಿಷ್ಯದ ಬಗ್ಗೆ ಕೆಲವು ಸೂಚನೆಗಳನ್ನು ಅದು ನೀಡುತ್ತದೆ.

 

ಕೆಲವೊಮ್ಮೆ ಪಿತೃ ದೋಷವಿದ್ದಾಗ ಕೂಡ ತುಳಸಿ ಗಿಡ ಒಣಗಿ ಹೋಗುತ್ತದೆ. ಒಬ್ಬ ವ್ಯಕ್ತಿ ಪಿತೃದೋಷದಿಂದ ಬಳಲುತ್ತಿದ್ದಾಗ ಮತ್ತೆ ಮತ್ತೆ ತುಳಸಿ ಸಸ್ಯ ಒಣಗಿ ಹೋಗುತ್ತದೆ. ಒಂದು ವೇಳೆ ನಿಮ್ಮ ಮನೆಯಲ್ಲೂ ತುಳಸಿ ಸಸ್ಯ ಒಣಗಿ ಹೋಗುತ್ತಿದ್ದರೆ ನಿಮ್ಮ ಮನೆಯಲ್ಲೂ ಕೂಡ ಯಾರೋ ಒಬ್ಬರು ಪಿತೃ ದೋಷವನ್ನು ಎದುರಿಸುತ್ತಿದ್ದಾರೆ ಎಂಬುದನ್ನು ಅರಿತುಕೊಳ್ಳಬೇಕು.

ತುಳಸಿ ಸಸ್ಯದ ಸುತ್ತ ಪಾರಿವಾಳ ಅಥವಾ ಹಕ್ಕಿ ಗೂಡು ಕಟ್ಟಿದ್ದರೆ ಜಾತಕದಲ್ಲಿ ಕೇತುವಿನ ಸ್ಥಾನ ಹದಗೆಟ್ಟಿದೆ ಎಂಬುದನ್ನು ತಿಳಿದುಕೊಳ್ಳಬೇಕು.ಬುಧ ದೇವನನ್ನು ಧನ ಸಂಪತ್ತಿನ ಅಧಿಪತಿ ಎಂದು ಪರಿಗಣಿಸಲಾಗುತ್ತದೆ ಆದ್ದರಿಂದ ತುಳಸಿ ಸಸ್ಯವನ್ನು ಯಾವುದೇ ಕಾರಣಕ್ಕೂ ಮನೆಯ ಮೇಲ್ಚಾವಣಿಯಲ್ಲಿ ಇಡಬಾರದು.

 

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೆ ಫೋನ್ ನಲ್ಲಿಯೇ ನೇರವಾಗಿ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂದ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನ್ನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲರಿಗೂ ಸಹ ಯಾರಿಗೂ ತಿಳಿಯದ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಫೋನ್ ನಲ್ಲಿಯೇ ಪರಿಹಾರ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

Advertisement
Next Article