ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ತೋಂಟದ ಸಿದ್ಧಲಿಂಗ ಶಿವಯೋಗಿಗಳು ಅವರ ವಚನ …!

07:50 AM Jan 27, 2024 IST | Bcsuddi
Advertisement

 

Advertisement

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಉದಯದ ಪೂಜೆ ಉತ್ಪತ್ತಿಗೆ ಬೀಜ.

ಮಧ್ಯಾಹ್ನದ ಪೂಜೆ ಸ್ಥಿತಿಗತಿಯ ಸಂಸಾರಕ್ಕೆ ಬೀಜ.

ಅಸ್ತಮಯದ ಪೂಜೆ ಪ್ರಳಯಕ್ಕೆ ಬೀಜ.

ಈ ಉದಯ ಮಧ್ಯಾಹ್ನ ಅಸ್ತಮಯದ ಪೂಜೆ ಕಳೆದು

ಸದಾ ಸನ್ನಹಿತವಾಗಿ ಮಾಡುವ ಪೂಜೆ

ಉತ್ಪತ್ತಿ ಸ್ಥಿತಿ ಲಯಂಗಳ ಮೀರಿದ ನಿತ್ಯ ನಿರ್ಮಲ ಪೂಜೆ ಕಾಣಾ.

ಆ ಪೂಜೆ ನಿಮ್ಮಲ್ಲಿ ಅಡಗಿತ್ತು ಕಾಣಾ,ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.

 

-ತೋಂಟದ ಸಿದ್ಧಲಿಂಗ ಶಿವಯೋಗಿಗಳು

Tags :
ತೋಂಟದ ಸಿದ್ಧಲಿಂಗ ಶಿವಯೋಗಿಗಳು ಅವರ ವಚನ …!
Advertisement
Next Article