ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

---ತೋಂಟದ ಸಿದ್ಧಲಿಂಗ ಶಿವಯೋಗಿಗಳು ಅವರ ವಚನ ……

07:35 AM Mar 16, 2024 IST | Bcsuddi
Advertisement

 

Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಮಳೆಹುಯ್ದರಾಕಾಶ ನೆನೆವುದೇ?.

ಬಿರುಗಾಳಿ ಬೀಸಿದರಾಕಾಶ ನೋವುದೇ?.

ಕಿತ್ತಲಗಿನಿಂದಿರದರೆ ಆಕಾಶ ಹರಿವುದೇ?.

ಬಚ್ಚಬರಿಯ ಬಯಲು ಕಟ್ಟು ಕುಟ್ಟಿಗೊಳಗಾಗಬಲ್ಲುದೇ?.

ನಿಶ್ಚಿಂತ ನಿರಾಳನಾದ ನಿಜೈಕ್ಯನ,

ತಥ್ಯಮಿಥ್ಯದಿಂದ ನುಡಿವ ತುಶ್ಚರ ನುಡಿ ತಟ್ಟಬಲ್ಲುದೇ

ವಸ್ತುವ ವಾಕುಶಾಸ್ತ್ರ ಖಂಡಿಸಬಲ್ಲುದೇ?ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.

 

-ತೋಂಟದ ಸಿದ್ಧಲಿಂಗ ಶಿವಯೋಗಿಗಳು

 

Tags :
-ತೋಂಟದ ಸಿದ್ಧಲಿಂಗ ಶಿವಯೋಗಿಗಳು ಅವರ ವಚನ .!
Advertisement
Next Article