ದೀಕ್ಷಾಭೂಮಿ ಯಾತ್ರೆಗೆ ಡಾ.ಅಂಬೇಡ್ಕರ್ ಅನುಯಾಯಿಗಳಿಂದ ಅರ್ಜಿ ಆಹ್ವಾನ
08:11 AM Aug 17, 2024 IST
|
BC Suddi
Advertisement
Advertisement
ದಾವಣಗೆರೆ; ಪ್ರಸಕ್ತ ಸಾಲಿನಲ್ಲಿ ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ತೆರಳ ಬಯಸುವ ಡಾ|| ಬಿ.ಆರ್.ಅಂಬೇಡ್ಕರ್ ಅವರ ಅನುಯಾಯಿ ಯಾತ್ರಾರ್ಥಿಗಳಿಗೆ ಬಸ್ ವ್ಯವಸ್ಥೆಯನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಕಲ್ಪಿಸಲಾಗುತ್ತಿದೆ.
ದೀಕ್ಷಾ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ
ವೆಬ್ ಸ್ಶೆಟ್ ಲಿಂಕ್ : (https://swdservices.karnataka.nic.in) ನಲ್ಲಿ ಆನ್ ಲೈನ್ ಮೂಲಕ ಅರ್ಜಿಯನ್ನು ಆಗಸ್ಟ್ 31 ರೊಳಗಾಗಿ ಸಲ್ಲಿಸಬೇಕು.
ಆಸಕ್ತರು ನೊಂದಣಿ ಮಾಡಿಕೊಂಡು ಸ್ವೀಕೃತಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ಆಯಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಲು ಜಂಟಿ ನಿರ್ದೇಶಕ ನಾಗರಾಜ್ ತಿಳಿಸಿದ್ದಾರೆ
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Next Article