For the best experience, open
https://m.bcsuddi.com
on your mobile browser.
Advertisement

ನಟ ದರ್ಶನ್ ಗೆ ಜೈಲೂಟವೇ ಗತಿ.!

04:52 PM Jul 29, 2024 IST | BC Suddi
ನಟ ದರ್ಶನ್ ಗೆ ಜೈಲೂಟವೇ ಗತಿ
Advertisement

ಬೆಂಗಳೂರು: ಹೌದು ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಜೈಲೂಟವೇ ಗತಿಯಾಗಿದೆ.!

ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯನ್ನು ನಟ ದರ್ಶನ್ ಪರ ವಕೀಲರು ವಾಪಸ್ ಪಡೆದುಕೊಂಡಿದ್ದಾರೆ. ತಾಂತ್ರಿಕ ಕಾರಣದಿಂದ ನಟ ದರ್ಶನ್ ಪರ ವಕೀಲರು ಹೈಕೋರ್ಟ್ ನಿಂದ ಅರ್ಜಿ ವಾಪಸ್ ಪಡೆದುಕೊಂಡಿದ್ದಾರಂತೆ.

Advertisement

ಕೊಲೆ ಕೇಸ್ ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಗೆ ಜೈಲಿನ ಊಟ ಒಗ್ಗೂಡುತ್ತಿಲ್ಲ. ಅಜೀರ್ಣ, ಅತಿಸಾರವಾಗುತ್ತಿದೆ. ಹೀಗಾಗಿ ಮನೆಯೂಟ ನೀಡಲು ಅವಕಾಶ ಕೊಡಬೇಕು ಎಂದು ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಮನೆಯೂಟ, ಬಟ್ಟೆ, ಹಾಸಿಗೆ, ಪುಸ್ತಕ ನೀಡುವಂತೆ ಮನವಿ ಮಾಡಿದ್ದರು.

Tags :
Author Image

Advertisement