For the best experience, open
https://m.bcsuddi.com
on your mobile browser.
Advertisement

ನಾಡಿನ ರೈತರಿಗೆ ಗುಡ್‌ನ್ಯೂಸ್‌ ನೀಡಿದ ಸರ್ಕಾರ

11:43 AM Mar 08, 2024 IST | Bcsuddi
ನಾಡಿನ ರೈತರಿಗೆ ಗುಡ್‌ನ್ಯೂಸ್‌ ನೀಡಿದ ಸರ್ಕಾರ
Advertisement

ರಾಜ್ಯ ಸರ್ಕಾರ ನಾಡಿನ ರೈತರಿಗೆ ಗುಡ್‌ನ್ಯೂಸ್‌ ನೀಡಿದೆ. ಹೌದು ಕೃಷಿ ಕೆಲಸಗಳಿಗೆ ಬಳಸುವ ಸೌರ ಪಂಪ್‌ಸೆಟ್‌ ಅಳವಡಿಕೆಯನ್ನು ಪ್ರೋತ್ಸಾಹಿಸಲು ನೀಡುವ ಸಹಾಯಧನವನ್ನು ಇನ್ಮುಂದೆ ಶೇ 50ಕ್ಕೆ ಹೆಚ್ಚಿಸಲಾಗಿದೆ ಎಂದು ಸಚಿವ ಕೆ.ಜೆ. ಜಾರ್ಜ್‌ ತಿಳಿಸಿದ್ದಾರೆ.

ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಯೋಜನೆಯಲ್ಲಿ ನೀಡಲಾಗುತ್ತಿದ್ದ ಶೇ.30ರಷ್ಟು ಸಹಾಯಧನವನ್ನು 50ಕ್ಕೆ ಏರಿಸಲಾಗಿದೆ. 'ಕುಸುಮ್‌ ಬಿ' ಯೋಜನೆಯ ಅನುಷ್ಠಾನಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಅವರು ಹೇಳಿದರು.

Advertisement
Author Image

Advertisement