ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

'ನಾನು ಈ ಭೂಮಿ ಮೇಲಿನ ಅದೃಷ್ಟಶಾಲಿ ವ್ಯಕ್ತಿ' - ಶಿಲ್ಪಿ ಅರುಣ್‌ ಯೋಗಿರಾಜ್‌

02:29 PM Jan 22, 2024 IST | Bcsuddi
Advertisement

ಅಯೋಧ್ಯೆ: ನಾನು ಈ ಭೂಮಿ ಮೇಲಿನ ಅದೃಷ್ಟಶಾಲಿ ವ್ಯಕ್ತಿ ಎಂದು ರಾಮಲಲ್ಲಾನ ವಿಗ್ರಹ ಕೆತ್ತಿದ ಮೈಸೂರಿನ ಅರುಣ್ ಯೋಗಿರಾಜ್‌ ಹೇಳಿದ್ದಾರೆ.

Advertisement

ಅಯೋಧ್ಯೆಯಿಂದ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಕೆಲವೊಮ್ಮೆ ನಾನು ಕನಸಿನ ಲೋಕದಲ್ಲಿದ್ದೇನೆ ಎಂದು ನನಗೆ ಅನಿಸುತ್ತದೆ. ಇದು ನನ್ನ ಬದುಕಿನಲ್ಲಿ ಸ್ಮರಣೀಯ ದಿನ ಎಂದರು.

ಇನ್ನು ರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆಯಾಗಿರುವ ರಾಮಲಲ್ಲಾ ವಿಗ್ರಹವನ್ನು ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ ಕೆತ್ತನೆ ಮಾಡಿದ್ದಾರೆ.

Advertisement
Next Article