ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ನಾಳೆ ಈ ವಾರ್ಡ್ಗಳಲ್ಲಿ ಕರೆಂಟ್ ಇರಲ್ಲ.

08:04 AM Sep 22, 2024 IST | BC Suddi
Advertisement

 

Advertisement

 ದಾವಣಗೆರೆ;  66/11 ಕೆ.ವಿ. ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತಾಗಿ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಸೆ.23 ರಂದು  ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ  2 ಗಂಟೆಯವರೆಗೆ ಈ ಭಾಗಗಳಲ್ಲಿ ಕರೆಂಟ್ ಇರಲ್ಲ.

ಎಫ್-01 ಎಸ್.ವಿ.ಟಿ:  ಮಾಮಾಸ್ ಜಾಯಿಂಟ್ ರಸ್ತೆ, ಎಫ್-02 ಎಂ.ಸಿ.ಸಿ .ಬಿ ಶಾಮನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್‍ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ, ಬಿ.ಐ.ಇ.ಟಿ. ಕಾಲೇಜು, ಎಫ್-4 ಬಿ.ಟಿ : ಮಂಡಕ್ಕಿಬಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ , ಎಫ್-05 ಮೌನೇಶ್ವರ : ಹೆಚ್.ಕೆ.ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗೂ ನಿಟುವಳ್ಳಿ  ಹೊಸ ಬಡಾವಣೆ, ಮೌನೇಶ್ವರ  ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ,  ದುಗಾರ್ಂಬಿಕ ದೇವಸ್ಥಾನ, ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಇ.ಎಸ್.ಐ ಆಸ್ಪತ್ರೆ, ಎಫ್-07 ಜಿ&ಎಸ್ : ಪಿ.ಬಿ. ರಸ್ತೆ., ಎಫ್-08 ಕೆಟಿಜೆ ನಗರ: ಶ್ರೀ ಮುರಘ ರಾಜೇಂದ್ರಸ್ವಾಮಿ ಮಠ, ಜಾಧವ್ ಕ್ಲಿನಿಕ್, ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 

Tags :
ನಾಳೆ ಈ ವಾರ್ಡ್ಗಳಲ್ಲಿ ಕರೆಂಟ್ ಇರಲ್ಲ.
Advertisement
Next Article