For the best experience, open
https://m.bcsuddi.com
on your mobile browser.
Advertisement

ಸಂಕಷ್ಟಗಳನ್ನು ನಿಮ್ಮಿಂದ ದೂರ ಮಾಡುವ ಶಕ್ತಿಶಾಲಿಯಾದ ದೈವಶಕ್ತಿ ಮಂತ್ರ!

08:59 AM Jun 15, 2024 IST | Bcsuddi
ಸಂಕಷ್ಟಗಳನ್ನು ನಿಮ್ಮಿಂದ ದೂರ ಮಾಡುವ ಶಕ್ತಿಶಾಲಿಯಾದ ದೈವಶಕ್ತಿ ಮಂತ್ರ
Advertisement

ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ನಿಮ್ಮ ಕಷ್ಟಗಳನ್ನು ದೂರ ಮಾಡುವ ಪ್ರಪಂಚದ ಶಕ್ತಿ ಶಾಲಿ ಮಂತ್ರ ಯಾವುದು ಎಂದು ತಿಳಿಯೋಣ . ಜೀವನದಲ್ಲಿ ಯಾವ ಕೋರಿಕೆ ಇದ್ದರೂ , ಅದು ಶೀಘ್ರವಾಗಿ ನೆರವೇರಬೇಕು ಅಂದುಕೊಂಡಿದ್ದರೆ , ಮತ್ತು ಶೀಘ್ರವಾಗಿ ಸಿಗಬೇಕು ಎಂದರೆ , ಲಲಿತಾ ದೇವಿಗೆ ಸಂಬಂಧಪಟ್ಟ ಈ ಒಂದು ಮಂತ್ರವನ್ನು ಪ್ರತಿನಿತ್ಯ ಹೇಳಿಕೊಳ್ಳಬೇಕು . ಈ ಮಂತ್ರ ಅಥವಾ ನಾಮದಿಂದ ಜೀವನದಲ್ಲಿ ಏನೆಲ್ಲಾ ಬದಲಾವಣೆ ಆಗುತ್ತದೆ , ಈ ಮಂತ್ರದ ನಿಯಮಗಳು ಏನು ಎಂಬ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ .

Advertisement

ಈ ಒಂದು ಕಲಿಯುಗದಲ್ಲಿ ತುಂಬಾ ಶಕ್ತಿಯುತವಾದ ನಾಮವೆಂದರೆ , ಲಲಿತಾ ಸಹಸ್ರನಾಮ . ಲಲಿತಾ ಸಹಸ್ರನಾಮಗಳಲ್ಲಿ ಕೆಲವು ನಾಮಗಳನ್ನು ಹೇಳಿಕೊಂಡರೆ , ವಿಶೇಷವಾದ ದೈವಬಲ ಮತ್ತು ಪ್ರಯೋಜನಗಳು ಪ್ರಾಪ್ತಿಯಾಗುತ್ತದೆ . ಲಲಿತ ಸಹಸ್ರನಾಮದಲ್ಲಿ ಒಂದು ಶಕ್ತಿಯುತ ವಾದಂತಹ ಮಂತ್ರವಿದೆ . ಮೊದಲು ಈ ಮಂತ್ರವನ್ನು ಒಂದು ಪುಸ್ತಕದ ಮೇಲೆ ಬರೆದು ಇಟ್ಟುಕೊಳ್ಳಬೇಕು . ಮಂತ್ರ ಈ ವಿಧವಾಗಿ ಇರುತ್ತದೆ .
” ಓಂ ಐಂ ಹ್ರೀಂ ಶ್ರೀಂ ಶ್ರೀ ಮಾತ್ರೆ ನಮಃ”

ಈ ಮಂತ್ರವನ್ನು ದಿನಕ್ಕೆ 108 ರಂತೆ 40 ದಿನ ಹೇಳಿಕೊಂಡರೆ, 40 ದಿನ ಪೂರ್ತಿ ಆದ ನಂತರ ಜೀವನದಲ್ಲಿ ನಿಮಗೆ ಯಾವಾಗ ಏನು ಬೇಕು ಎಂದು ಕೇಳಿಕೊಂಡರು ಸಾಕ್ಷಾತ್ ಲಲಿತಾ ಅಮ್ಮನವರು ಆ ಕ್ಷಣವೇ ನಿಮಗೆ ಅನುಗ್ರಹಿಸುತ್ತಾರೆ . ಅಂತಹ ಅದ್ಭುತ ಶಕ್ತಿ ಈ ಲಲಿತ ಸಹಸ್ರನಾಮ ಮಂತ್ರಕ್ಕೆ ಇದೆ. ನೀವು 40 ದಿನಗಳ ಕಾಲ ನಿರಂತರವಾಗಿ ಈ ಮಂತ್ರವನ್ನು ಪಠಿಸಲು ಆಗುವುದಿಲ್ಲ ಅಂದರೆ, ಮುಟ್ಟಿನ ಸಮಯದಲ್ಲಿ ಹಾಗೂ ತುಂಬಾ ಕಠಿಣ ಆರೋಗ್ಯದ ಸಮಸ್ಯೆಗಳು ಬಂದಾಗ ಮಧ್ಯೆ ನಿಲ್ಲಿಸಿದರೂ ಕೂಡ 40 ದಿನ ಪೂರ್ತಿ ಮಾಡಬಹುದು .

ಮಂತ್ರ ಆರಂಭ ಮಾಡುವ ಹಿಂದಿನ ದಿನ ಹಾಗೂ ಮಂತ್ರ ಮುಗಿದ ಮರುದಿನ ಹಾಗೂ 40 ದಿನಗಳ ಕಾಲ ಯಾವುದೇ ಕಾರಣಕ್ಕೂ ಮಾಂಸಹಾರ ಸೇವನೆಯನ್ನು ಮಾಡಬಾರದು . ಮಾಡಬೇಕು ಎಂದರೆ ಕೆಲವೊಂದು ನಿಯಮಗಳನ್ನು ಕಠಿಣವಾಗಿ ಪಾಲಿಸಬೇಕು . ಈ ಮಂತ್ರ ಹೇಳುವ ಅಷ್ಟೂ ದಿನವೂ ಕೂಡ ದೇವಿಗೆ ಭಕ್ತಿಯಿಂದ ಕಲ್ಲು ಸಕ್ಕರೆ ಅಥವಾ ಸಕ್ಕರೆಯನ್ನು ನೈವೇದ್ಯವಾಗಿ ಇಡಬಹುದು . 40 ದಿನ ಪೂರ್ತಿಯಾದ ಮೇಲೆ ನಿಮ್ಮ ಜೀವನದಲ್ಲಿ ಇರುವ ಅಷ್ಟು ದುಃಖಗಳು ದೂರವಾಗುತ್ತಾ ಹೋಗುತ್ತವೆ

ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ದೇಹದಲ್ಲಿ ಒಂದು ವಿಶೇಷವಾದ ಚೈತನ್ಯ ಮೂಡುತ್ತದೆ . ಉತ್ತಮವಾದ ಆರೋಗ್ಯ ಮತ್ತು ಹಣಕಾಸಿನ ಸ್ಥಿತಿ , ಗೌರವ , ನರ ದೃಷ್ಟಿ , ದುಷ್ಟ ಶಕ್ತಿಗಳಿಂದ ಮುಕ್ತಿ ಹೀಗೆ ನಾನಾ ಪ್ರಯೋಜನಗಳು ಈ ಒಂದು ವಿಶೇಷ ಮಂತ್ರದಿಂದ ಲಭಿಸುತ್ತದೆ . ಎಷ್ಟೋ ಜನರ ಮನೆಯಲ್ಲಿ ಸಮಸ್ಯೆಗಳು ಇದ್ದೇ ಇರುತ್ತದೆ . ಮಕ್ಕಳು ಹೇಳಿದ ಮಾತನ್ನು ಕೇಳುವುದಿಲ್ಲ , ಯಾವಾಗಲೂ ಮಕ್ಕಳ ಜೊತೆ ವಾದ , ಕಲಹ , ಮಾನಸಿಕ ನೆಮ್ಮದಿ ಅನ್ನೋದೇ ಇರುವುದಿಲ್ಲ . ಮಕ್ಕಳು ನಮ್ಮ ಜೊತೆ ಚೆನ್ನಾಗಿರಬೇಕು ಎಂದರೆ ,

ತಪ್ಪದೇ 40 ದಿನಗಳ ಕಾಲ 108 ಬಾರಿ ತಂದೆ ತಾಯಿಗಳು ಅಥವಾ ಪೋಷಕರು ಮಕ್ಕಳ ಮನಸ್ಸು ತಿಳಿಯಾಗಲು , ಅವರೊಂದಿಗೆ ಪ್ರೀತಿ ಬಾಂಧವ್ಯ ಹೆಚ್ಚಾಗಲು , ಸಮಾಧಾನಕರ ಮಾತು ವೃದ್ಧಿಯಾಗಲು , ಈ ಒಂದು ಮಂತ್ರವನ್ನು ಪಠಿಸಬಹುದು . ಇನ್ನು ಕೆಲವರಿಗೆ ಕಾರಣವಿಲ್ಲದೆ ಎಲ್ಲಿ ಹೋದರು ಕೂಡ ಜಗಳಗಳು ನಡೆಯುತ್ತದೆ . ಮನಸ್ಸು ಹತೋಟಿಯಲ್ಲಿ ಇಲ್ಲದವರು ಕೂಡ ಗಂಡನಿಗಾಗಿ ಈ ಒಂದು ಮಂತ್ರವನ್ನು 40 ದಿನಗಳ ಕಾಲ ಪಠಿಸಬಹುದು . ಈ ಮಂತ್ರದಲ್ಲೇ ಇರುವ ಮತ್ತೊಂದು ವಿಶೇಷತೆ ಏನೆಂದರೆ , ಐಂ ಎಂದರೆ ಸರಸ್ವತಿ ದೇವಿಯ ಬೀಜಾಕ್ಷರ . ಅಂದರೆ ಅದ್ಭುತವಾದ ವಿದ್ಯೆ ಪ್ರಾಪ್ತಿಯಾಗುತ್ತದೆ .

ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ರೀಂ ಎಂದರೆ, ಸಾಕ್ಷಾತ್ ಭುವನೇಶ್ವರಿ ದೇವಿಯ ಬೀಜಾಕ್ಷರ ಮಂತ್ರ . ಇದು ರಾಜಯೋಗ ಅಥವಾ ರಾಜ ವೈಭವವನ್ನು ನೀಡುತ್ತದೆ . ಹಾಗೆಯೇ ಶ್ರೀಂ ಎಂದರೆ , ಲಕ್ಷ್ಮೀ ದೇವಿಗೆ ಸಂಬಂಧಿಸಿದ ಬೀಜಾಕ್ಷರ ಮಂತ್ರ . ಪ್ರಪಂಚದ ಅತ್ಯಂತ ಶಕ್ತಿಶಾಲಿ ಬೀಜಾಕ್ಷರವನ್ನು ಒಳಗೊಂಡಿರುವಂತ ಮಂತ್ರ ಇದಾಗಿದೆ .ಅದ್ಭುತವಾದ ಜ್ಞಾನ , ವಿಶೇಷ ರಾಜಯೋಗ , ವಿಪರೀತವಾದ ಸಂಪದ ಪ್ರಾಪ್ತಿಯಾಗಲು ಈ ಮಂತ್ರವನ್ನು ದಿನಕ್ಕೆ 108ರಂತೆ 40 ದಿನಗಳ ಕಾಲ ತಪ್ಪದೇ ನಿಯಮ ಬದ್ದವಾಗಿ ಪಠಿಸಬೇಕು . 40 ದಿನಗಳು ಮುಗಿಯುತ್ತಿದ್ದ ಹಾಗೆ ನಿಮ್ಮ ಸರ್ವ ದುಃಖಗಳು ದೂರವಾಗಿ ಸುಖ ಪ್ರಾಪ್ತಿ ಆಗುತ್ತದೆ .

ಕೊನೆಯದಾಗಿ ಗುರುಗಳ ಉಪದೇಶ ಇಲ್ಲದೆ ಹೇಗೆ ಪಠಿಸಬೇಕು , ತಿಳಿದ ಗುರುಗಳ ಬಳಿ ಈ ಮಂತ್ರವನ್ನು ಸಂಕಲ್ಪ ಮಾಡಿಕೊಂಡು ನಂತರ , ಮಂತ್ರವನ್ನು ನಿತ್ಯ ಹೇಳಿಕೊಳ್ಳಬೇಕು . ನಮಗೆ ಗುರುಗಳು ಗೊತ್ತಿಲ್ಲದ ಪಕ್ಷದಲ್ಲಿ ಒಂದು ಅರಳಿ ಎಲೆಯನ್ನು ಮನೆಗೆ ತಂದು ತೊಳೆದು , ಅದರ ಮೇಲೆ ಈ ಒಂದು ಮಂತ್ರವನ್ನು ಅರಿಶಿಣ ಅಥವಾ ಗಂಧದಿಂದ ಬರೆದು ನಿಮ್ಮ ಇಷ್ಟ ದೇವರ ಮುಂದಿಟ್ಟು ಆ ಇಷ್ಟ ದೇವರನ್ನು ಗುರುಗಳಾಗಿ ಭಾವಿಸಿ , ಆ ಇಷ್ಟ ದೇವರಿಂದಲೇ ಒಂದು ಮಂತ್ರವನ್ನು ಪಡೆದು , ಅಂದಿನಿಂದ ಮಂತ್ರವನ್ನು ಹೇಳಿಕೊಳ್ಳಲು ಆರಂಭ ಮಾಡಬೇಕು ಎಂದು ಹೇಳಲಾಗಿದೆ

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೆ ಫೋನ್ ನಲ್ಲಿಯೇ ನೇರವಾಗಿ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂದ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನ್ನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲರಿಗೂ ಸಹ ಯಾರಿಗೂ ತಿಳಿಯದ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಫೋನ್ ನಲ್ಲಿಯೇ ಪರಿಹಾರ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

Author Image

Advertisement