ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ನಿಮ್ಮ ಎಲ್ಲಾ ಸರ್ವ ಸಮಸ್ಯೆಗಳಿಗೆ ಗಣೇಶ ರುದ್ರಾಕ್ಷಿ ಪೂಜಿಸಿ ನೋಡಿ ಸಮಸ್ಯೆಗಳನ್ನೆಲ್ಲ ಪರಿಹರಿಸುವ ಮಹಾ ಶಕ್ತಿ ಇದು!

09:32 AM Jan 16, 2024 IST | Bcsuddi
Advertisement

 

Advertisement

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ರುದ್ರಾಕ್ಷಿ ಎಂದರೆ ಅತ್ಯಂತ ಪವಿತ್ರ. ಅದರಲ್ಲೂ ಗಣೇಶನ ರುದ್ರಾಕ್ಷಿ ಎಂದರೆ ಮತ್ತೊಷ್ಟು ಪವಿತ್ರ ಎಂದು ಹೇಳಲಾಗುತ್ತದೆ.ಗಣೇಶ ರುದ್ರಾಕ್ಷಿಯನ್ನು ಧರಿಸುವುದರಿಂದ ಹಲವಾರು ಪ್ರಯೋಜನಗಳು ದೊರೆಯುತ್ತದೆ. ರುದ್ರಾಕ್ಷಿಯನ್ನು ಶಿವನ ರೂಪ ಎಂದು ಪರಿಗಣಿಸಲಾಗುತ್ತದೆ. ಅನೇಕ ವಿಧದ ರುದ್ರಾಕ್ಷಿಗಳು ಇವೇ. ಇನ್ನು ಗಣೇಶನ ಆಕಾರವು ರುದ್ರಾಕ್ಷಿಯ ಮೇಲೆ ಹಚ್ಚಾಗಿ ಇರುವುದರಿಂದ ಅಥವಾ ರುದ್ರಾಕ್ಷಿ ಮೇಲೆ ಗಣೇಶನ ಸೊಂಡಿಲ ಆಕಾರದ ಚಿಹ್ನೆಯನ್ನು ಗುರುತಿಸಬಹುದಾದರಿಂದ ಇದನ್ನು ಗಣೇಶ ರುದ್ರಾಕ್ಷಿ ಎಂದು ಕರೆಯಲಾಗುತ್ತದೆ.

 

ಇದನ್ನು ಬುಧವಾರ ಧರಿಸುವುದರಿಂದ ಶುಭ ಫಲಿತಾಂಶಗಳನ್ನು ಪಡೆಯಬಹುದು. ಗಣೇಶ ರುದ್ರಾಕ್ಷಿಯನ್ನು ಯಶಸ್ಸು ಸಂತೋಷ ಸಮೃದ್ಧಿಯ ಸಂಕೇತ ಎಂದು ಪರಿಗಣಿಸಲಾಗಿದೆ.ಗಣೇಶ ರುದ್ರಾಕ್ಷಿಯನ್ನು ಧರಿಸಿದರೆ ಸಿದ್ಧಿಗಳನ್ನು ಸಾಧಿಸಬಹುದು ಮತ್ತು ಮಾನಸಿಕ ಶಾಂತಿಯನ್ನು ಇದು ನೀಡುತ್ತದೆ. ಆದರೆ ಪವಿತ್ರ ಕರಣ ಮಾಡಿದ ನಂತರ ರುದ್ರಾಕ್ಷಿಯನ್ನು ಧರಿಸಬೇಕು.

 

ನಿಮ್ಮ ಅಥವಾ ಮಕ್ಕಳ ಜ್ಞಾಪಕಶಕ್ತಿ ದುರ್ಬಲ ಆಗಿದ್ದರೆ ನೀವು ತಪ್ಪದೇ ಗಣೇಶ ರುದ್ರಾಕ್ಷಿಯನ್ನು ಧರಿಸಬೇಕು. ಗಣೇಶ ರುದ್ರಾಕ್ಷಿ ನಿಮ್ಮ ಜ್ಞಾಪಕಶಕ್ತಿಯನ್ನು ವೃದ್ಧಿಸುತ್ತದೆ ಮತ್ತು ಯಾವುದೇ ಕೆಲಸವನ್ನು ಮಾಡುವಲ್ಲಿ ಏಕಾಗ್ರತೆಯನ್ನು ತರುತ್ತದೆ. ನಿಮ್ಮ ಮಕ್ಕಳಿಗೆ ವಿದ್ಯಾಭ್ಯಾಸದ ಕಡೆ ಗಮನ ಹರಿಸುವುದಕ್ಕೆ ಸಾಧ್ಯವಾಗುತ್ತದೆ.ಗಣೇಶನು ಬುದ್ಧಿವಂತಿಕೆ ಮತ್ತು ವಿವೇಕದ ದೇವರು ಹೀಗಾಗಿ ಗಣೇಶ ರುದ್ರಾಕ್ಷಿ ಧಾರಣೆಯಿಂದ ಬುದ್ದಿವಂತಿಕೆ ಜಾಗೃತಗೊಂಡು ಮನುಷ್ಯನ ಆತ್ಮಸಾಕ್ಷಿಯನ್ನು ಹೆಚ್ಚಿಸುತ್ತದೆ.ಅದೇ ಸಮಯದಲ್ಲಿ ಇದು ಕುಂಡಲಿಯಲ್ಲಿ ಇರುವ ಬುಧಗ್ರಹದ ಶಕ್ತಿಯನ್ನು ಕೂಡ ಹೆಚ್ಚಿಸುತ್ತದೆ.ಗಣೇಶ ರುದ್ರಾಕ್ಷಿ ಧರಿಸುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗುತ್ತದೆ ಅಥವಾ ಮಾನಸಿಕ ಸಮಸ್ಯೆ ದೂರವಾಗುತ್ತದೆ. ಇನ್ನು ಗಣೇಶ ರುದ್ರಾಕ್ಷಿ ಧರಿಸುವುದರಿಂದ ಅಪಾರ ಲಾಭ ನಿಮಗೆ ಸಿಗುತ್ತದೆ. ಇಂತಹ ಗಣೇಶ ರುದ್ರಾಕ್ಷಿಯನ್ನು ಗಣೇಶನ ಚತುರ್ಥಿ ದಿನದಂದು ಧರಿಸುವುದು ಉತ್ತಮ.

 

ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

Advertisement
Next Article