For the best experience, open
https://m.bcsuddi.com
on your mobile browser.
Advertisement

ಪವಿತ್ರಾ ಗೌಡಗೆ ಜಾಮೀನು..?

06:13 PM Aug 28, 2024 IST | BC Suddi
ಪವಿತ್ರಾ ಗೌಡಗೆ ಜಾಮೀನು
Advertisement

ರೇಣುಕಾ ಸ್ವಾಮಿ ಕೊಲೆ ಕೇಸ್‌ನ ಪ್ರಮುಖ ಆರೋಪಿ, ನಟಿ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ.

ರೇಣುಕಾಸ್ವಾಮಿ ಕೇಸ್‌ನಲ್ಲಿ ಪವಿತ್ರಾ ಗೌಡ ಅವರ ಜಾಮೀನು ಅರ್ಜಿ ವಿಚಾರಣೆವಾದ ಪ್ರತಿವಾದ ಮುಕ್ತಾಯವಾಗಿದೆ. ಆಗಸ್ಟ್ 31 ಕ್ಕೆ ಆದೇಶ ಕಾಯ್ದಿರಿಸಿ ಸಿಟಿ ಸಿವಿಲ್ ಮತ್ತು ಸೆಷನ್ ನ್ಯಾಯಾಲಯ ಆದೇಶ ಹೊರಡಿಸಿದೆ.

Advertisement

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Author Image

Advertisement