For the best experience, open
https://m.bcsuddi.com
on your mobile browser.
Advertisement

ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲು.!

11:05 AM May 26, 2024 IST | Bcsuddi
ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲು
Advertisement

ಬೆಂಗಳೂರು: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಜನರ ಸಂಪತ್ತನ್ನು ಮುಸ್ಲಿಮರಿಗೆ ಮರುಹಂಚಿಕೆ ಮಾಡಲಿದೆ ಎಂಬ ಹೇಳಿಕೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಲಾಗಿದೆ.

Advertisement

ಪ್ರಧಾನಿ ಮೋದಿ ಅವರ ಭಾಷಣ ಮುಸ್ಲಿಮರನ್ನು ನಿಂದಿಸುವ ಈ ದೇಶದ ಸಂಪತ್ತನ್ನು ಲೂಟಿ ಹೊಡೆದ ನುಸುಳುಕೋರರಿಗೆ ಇಲ್ಲಿರುವ ಮುಸ್ಲಿಮರನ್ನು ಹೋಲಿಕೆ ಮಾಡುವಂತಿದೆ. ಆ ಮೂಲಕ ದ್ವೇಷ ಹರಡುವ, ಶಾಂತಿ ಭಂಗ ಉಂಟು ಮಾಡಲು ಪ್ರಧಾನಿ ಯತ್ನಿಸಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರಿನ ಜಿಯಾವುರ್ ರೆಹಮಾನ್ ನೊಮಾನಿ ಎಂಬುವರು ನಗರದ 42ನೇ ಹೆಚ್ಚುವರಿ ಮೆಟ್ರೋ ಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದಾರೆ.

Tags :
Author Image

Advertisement