ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಪ್ರೀತಿಸಿದ ವ್ಯಕ್ತಿಗಳನ್ನು ಮನಃಪರಿವರ್ತನೆ ಮಾಡಲು ಸರಳ ಸಾತ್ವಿಕ ವಿಧಾನಗಳು ಈ ರೀತಿಯಾಗಿ ಮಾಡಿದರೆ ಭಾವನೆಗಳಿಗೆ ಸ್ಪಂದನೆ ಸಿಗುತ್ತದೆ!

08:56 AM Nov 20, 2023 IST | Bcsuddi
Advertisement

 

Advertisement

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಪ್ರೀತಿ ಅನ್ನೋದು ಪ್ರತಿ ವ್ಯಕ್ತಿಯ ಬದುಕಿನಲ್ಲಿ ಬರುವ ಮಧುರವಾದ ಭಾವನೆ. ಪ್ರೀತಿಯ ಭಾವನೆ ಯಾರಿಗೆ, ಯವಾಗಜ್ ಯಾರ ಮೇಲೆ ಹುಟ್ಟುತ್ತದೆ ಎಂದು ಹೇಳೋಕೆ ಆಗಲ್ಲ. ಪ್ರೀತಿಗೆ ಆಸ್ತಿ, ಅಂತಸ್ತು, ಸೌಂದರ್ಯ ಇದ್ಯಾವುದು ಲೆಕ್ಕಕ್ಕೆ ಬರುವುದಿಲ್ಲ. ಒಳ್ಳೆಯ ಹೃದಯ ಮನಸ್ಸು ಇದ್ದರೆ ಸಾಕು. ಹೀಗೆ ಪ್ರತಿ ವ್ಯಕ್ತಿಗೂ ಒಬ್ಬರ ಮೇಲೆ ಪ್ರೀತಿ ಇದ್ದೆ ಇರುತ್ತದೆ. ಆದರೆ ಪ್ರೀತಿಸುವ ವ್ಯಕ್ತಿಗಳು ಹಲವು ಕಾರಣಗಳಿಂದ ನಿಮ್ಮಿಂದ ದೂರ ಆಗಬಹುದು. ಆದರೆ ನೀವು ಇಷ್ಟಪಡುವ ವ್ಯಕ್ತಿ ನಿಮ್ಮಿಂದ ದೂರ ಆಗಬಾರದು ಎಂದು ನೀವು ಬಯಸಿದರೆ ಈ ಕೆಲವು ಕೆಲಸಗಳನ್ನು ತಪ್ಪದೇ ಮಾಡಿ..

 

ಜೊತೆಯಾಗಿ ಸಮಯ ಕಳೆಯಿರಿ :- ಒಂದು ಸಂಬಂಧ ಚೆನ್ನಾಗಿರಬೇಕು, ಪ್ರೀತಿಸಿದ ವ್ಯಕ್ತಿಗಳು ಸದಾ ಜೊತೆಯಾಗಿ ಇರಬೇಕು ಎಂದರೆ ಮೊದಲಿಗೆ ನೀವಿಬ್ಬರೂ ಜೊತೆಯಾಗಿ ಹೆಚ್ಚು ಸಮಯ ಕಳೆಯಬೇಕು. ಜೊತೆಯಾಗಿ ಸಮಯ ಕಳೆದಷ್ಟು ನಿಮ್ಮಿಬ್ಬರ ಬಾಂಧವ್ಯ ಹೆಚ್ಚಾಗುತ್ತದೆ. ಸಂಗಾತಿಗೆ ಸಮಯ ಕೊಡುವುದು ಬಹಳ ಮುಖ್ಯವಾಗುತ್ತದೆ. ಆಗಾಗ ಲಾಂಗ್ ಡ್ರೈವ್ ಹೋಗುವುದು, ಟ್ರಿಪ್ ಗೆ ಹೋಗುವುದು, ಊಟಕ್ಕೆ ಹೊರಗಡೆ ಹೋಗುವುದು ಹೀಗೆ ಜೊತೆಯಾಗಿ ಸಮಯ ಕಳೆಯಿರಿ.

ಪ್ರಶಂಸೆ ನೀಡಿ, ಪ್ರೀತಿ ವ್ಯಕ್ತಪಡಿಸಿ :- ಪ್ರೀತಿಯಲ್ಲಿ ಎಲ್ಲಾ ವಿಷಯಗಳು ಕೂಡ ಹೇಳದೆಯೇ ಅರ್ಥ ಆಗುವುದಿಲ್ಲ, ಕೆಲವು ವಿಷಯಗಳನ್ನು ನೀವು ಸಂಗಾತಿಯ ಜೊತೆಗೆ ವ್ಯಕ್ತಪಡಿಸಿದಾವ ಅವರಿಗು ಸಂತೋಷವಾಗುತ್ತದೆ. ನಿಮ್ಮ ಸಂಗಾತಿಯಲ್ಲಿ ನಿಮಗೆ ಇಷ್ಟ ಆಗುವ ಅಂಶವನ್ನು ಅವರಿಗೆ ತಿಳಿಸಿ, ಅಭಿನಂದನೆ ನೀಡಿ, ನಿಮ್ಮ ಪ್ರೀತಿಯನ್ನು ವ್ಯಕ್ತಪಡಿಸಿ. ಅದರಿಂದ ಸಂಬಂಧ ಇನ್ನು ಗಟ್ಟಿಯಾಗುತ್ತದೆ. ಅವರು ಹಾಕುವ ಬಟ್ಟೆ ಅಥವಾ ಇನ್ನಿತರ ವಿಚಾರಕ್ಕೆ ಪ್ರಶಂಸೆ ನೀಡಿ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಪ್ರೀತಿಯನ್ನು ಜೀವಂತವಾಗಿಡಿ :- ಒಂದು ಪ್ರೀತಿಯ ಸಂಬಂಧದಲ್ಲಿ ನೀವು ನಿಮ್ಮ ಪ್ರೀತಿಯನ್ನು ಹೇಗೆ ಉಳಿಸಿಕೊಳ್ಳುತ್ತೀರಿ ಎನ್ನುವುದು ತುಂಬಾ ಮುಖ್ಯವಾಗುತ್ತದೆ. ಸಂಗಾತಿಗೆ ನೀವು ಸರ್ಪ್ರೈಸ್ ಕೊಡುವ ಮೂಲಕ ನಿಮ್ಮ ಪ್ರೀತಿಯನ್ನು ವ್ಯಕ್ತಪಡಿಸಬಹುದು. ಅವರಿಗೆ ಇಷ್ಟವಾದ ವಸ್ತುವನ್ನು ತಂದುಕೊಡುವುದು, ವಾರ್ಷಿಕೋತ್ಸವಕ್ಕೆ ಸರ್ಪ್ರೈಸ್ ಪ್ಲಾನ್ ಮಾಡುವುದು, ಅವರಿಗೆ ಇಷ್ಟ ಆಗುವ ಕಡೆ ಊಟಕ್ಕೆ ಕರೆದುಕೊಂಡು ಹೋಗುವುದು. ಈ ರೀತಿ ಮಾಡಬಹುದು.

 

ಸ್ವಾತಂತ್ರ್ಯ ಮುಖ್ಯ :- ಪ್ರೀತಿಯಲ್ಲಿ ಕಾಳಜಿ ಇರುವುದರ ಜೊತೆಗೆ ಸ್ವಾತಂತ್ರ್ಯ ಇರುವುದು ತುಂಬಾ ಮುಖ್ಯವಾಗುತ್ತದೆ. ಸಣ್ಣಪುಟ್ಟ ವಿಚಾರಗಳಿಗೆ ಜಗಳ ಆಡುವುದು, ಸಣ್ಣಪುಟ್ಟ ವಿಚಾರಗಳನ್ನು ಕೂಡ ಹಂಚಿಕೊಳ್ಳಲೇಬೇಕು ಎಂದು ಬಯಸುವುದು ಇದೆಲ್ಲವೂ ಕೂಡ ಪ್ರೀತಿಯಲ್ಲಿ ಇಕ್ಕಟ್ಟಿಗೆ ಸಿಕ್ಕಿಸುವಂಥ ಪರಿಸ್ಥಿತಿಯನ್ನು ತಂದೊಡ್ಡಬಹುದು. ಹಾಗಾಗಿ, ಪ್ರೀತಿಯಲ್ಲಿ ಇಬ್ಬರಿಗೂ ಸ್ವಾತಂತ್ರ್ಯ ಇದೆ ಎನ್ನುವುದನ್ನು ಖಚಿತಪಡಿಸಿಕೊಳ್ಳಿ.

 

ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

Advertisement
Next Article