ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ - ರೌಡಿಶೀಟರ್ ಮೇಲೆ ಫೈರಿಂಗ್

01:11 PM Oct 30, 2023 IST | Bcsuddi
Advertisement

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿ ರೌಡಿ ಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ನಡೆದಿದೆ.

Advertisement

ವಾರಂಟ್ ಜಾರಿಯಾಗಿದ್ದರೂ ಕೋರ್ಟಿಗೆ ಹೋಗದ ಪೂರ್ಣೇಶ್ ನನ್ನು ಬಂಧಿಸಲು ಹೋದಾಗ ಆತ ಪೊಲೀಸರ ಮೇಲೆ ಫೈರಿಂಗ್ ಹಾಗೂ ಪೊಲೀಸರ ಮೇಲೆಯೇ ಚಾಕುವಿಂದ ಹಲ್ಲೆಗೈದಾಗ ಬಾಳೆಹೊನ್ನೂರು ಪೊಲೀಸರು ರೌಡಿ ಶೀಟರ್ ಮೇಲೆ ಫೈರಿಂಗ್ ನಡೆಸಿದ್ದಾರೆ.

ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿದರೂ ಮಾತು ಕೇಳದ ಪೂರ್ಣೇಶ್ ಕಾಲಿಗೆ ಪಿ.ಎಸ್.ಐ.‌ ದಿಲೀಪ್ ಕುಮಾರ್ ಅವರು ಫೈರಿಂಗ್ ಮಾಡಿದ್ದಾರೆ.

ರೌಡಿಯಿಂದ ಹಲ್ಲೆಗೊಳಗಾದ ಪೇದೆ ಮಂಜುನಾಥ್ ಬಾಳೆಹೊನ್ನೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement
Next Article