For the best experience, open
https://m.bcsuddi.com
on your mobile browser.
Advertisement

ಬಡ ರೈತರು ಜಮೀನಿಗೆ ಬೋರ್ ವೆಲ್ ಕೊರೆಸಬೇಕು ಅಂದುಕೊಂಡವರಿಗೆ ಇಲ್ಲಿದೆ ಗಂಗಾ ಕಲ್ಯಾಣ ಯೋಜನೆ

07:59 AM Aug 29, 2024 IST | BC Suddi
ಬಡ ರೈತರು ಜಮೀನಿಗೆ ಬೋರ್ ವೆಲ್ ಕೊರೆಸಬೇಕು ಅಂದುಕೊಂಡವರಿಗೆ ಇಲ್ಲಿದೆ ಗಂಗಾ ಕಲ್ಯಾಣ ಯೋಜನೆ
Advertisement

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿ ನೀಡಿದ್ದು, ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಒದಗಿಸಲಾಗುತ್ತಿದ್ದು, ಅರ್ಹ ರೈತ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು.

Advertisement

ಅರ್ಜಿದಾರರು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿಯನ್ನು ಆಗಸ್ಟ್ 31 ರೊಳಗಾಗಿ ಸಲ್ಲಿಸಬಹುದು.!

Tags :
Author Image

Advertisement