ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಬಸವಣ್ಣ ಅವರ ವಚನ ; ತನು ದೊರೆಕೊಂಡಡೆ ಮನ ದೊರೆಕೊಳ್ಳದು,

07:42 AM Dec 07, 2023 IST | Bcsuddi
Advertisement

 

Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ತನು ದೊರೆಕೊಂಡಡೆ ಮನ ದೊರೆಕೊಳ್ಳದು,

ಮನ ದೊರೆಕೊಂಡಡೆ ತನು ದೊರೆಕೊಳ್ಳದು,

ತನುಮನ ದೊರೆಕೊಂಡಡೆ ಧನ ದೊರೆಕೊಳ್ಳದು,

ತನುಮನಧನ ದೊರೆಕೊಂಡಡೆ ಸತಿಸುತರೆಡೆಯಾಟ ದೊರೆಕೊಳ್ಳದು,

ಸತಿಸುತರೆಡೆಯಾಟ ದೊರೆಕೊಂಡಡೆ

ಜಂಗಮಕ್ಕೆ ಮಾಡುವ ವರ್ಮ ದೊರೆಕೊಳ್ಳದಯ್ಯಾ,

ಕೂಡಲಸಂಗಮದೇವಾ.

 

-ಬಸವಣ್ಣ

Tags :
ತನು ದೊರೆಕೊಂಡಡೆ ಮನ ದೊರೆಕೊಳ್ಳದು
Advertisement
Next Article