For the best experience, open
https://m.bcsuddi.com
on your mobile browser.
Advertisement

ವಚನ-ಬಾಹೂರ ಬೊಮ್ಮಣ್ಣ ಅವರದು

07:42 AM Feb 26, 2024 IST | Bcsuddi
ವಚನ ಬಾಹೂರ ಬೊಮ್ಮಣ್ಣ ಅವರದು
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಅಪರಾಧವ ಮಾಡಿದ ಭಟ ಅರಸಿಂಗೆ ಸಜ್ಜನನಪ್ಪನೆ ?

ವ್ರತಭ್ರಷ್ಟ, ನೇಮಕ್ಕೆ ಹಾನಿಯಾದವ.

ನಿತ್ಯಕೃತ್ಯವೆಂದು ಹಿಡಿದು ಬಿಟ್ಟವ.

ತ್ರಿವಿಧಮಲವನೊಲ್ಲೆನೆಂದು ತೊಟ್ಟವ.

ಇಂತೀ ಕಷ್ಟಗುಣದಲ್ಲಿ ನಡೆವ ದೃಷ್ಟಗಳ್ಳರ ನೋಡಾ.

ಇದು ಬಾಯೊಳಗಣ ಹುಣ್ಣು ಹೇವರಿಸಿದ ಮತ್ತೆ

ಇನ್ನಾವ ಠಾವಿನಲ್ಲಿ ನುಂಗುವ ?

ಈ ಹೇಹ[ಯ]ವ ಬಿಡಿಸಾ ಎನಗೆ ಸಂಗನಬಸವಣ್ಣಾ.ಬ್ರಹ್ಮೇಶ್ವರಲಿಂಗವಿಪ್ಪ ಠಾವ ತೋರಾ.

-ಬಾಹೂರ ಬೊಮ್ಮಣ್ಣ

Tags :
Author Image

Advertisement