ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಬಿಜೆಪಿಯಿಂದ 'ಆಪರೇಷನ್ ಕಮಲ.!

06:24 PM Sep 03, 2024 IST | BC Suddi
Advertisement

 

Advertisement

ಹುಬ್ಬಳ್ಳಿ: ಬಿಜೆಪಿಯಿಂದ 'ಆಪರೇಷನ್ ಕಮಲ' ಮಾಡಲು ಯತ್ನಿಸಿರುವ ಬಗ್ಗೆ ಸಚಿವ N.S.ಬೋಸರಾಜು ಸ್ಪೋಟಕ ಮಾಹಿತಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಅವರು ಮಾತನಾಡಿ, ಬಿಜೆಪಿಗರು ಉತ್ತರ ಕರ್ನಾಟಕದ ನಮ್ಮ ಪಕ್ಷದ 9 ಜನರನ್ನು ಸಂಪರ್ಕಿಸಿದ್ದು, ಸಂಪರ್ಕಿಸಿದ 24 ಗಂಟೆಯಲ್ಲಿ ನನಗೆ ಮಾಹಿತಿ ಬಂತು. ಆಪರೇಷನ್ ಕಮಲದ ಮೊದಲ ಪ್ರಯೋಗ ಬಯಲಾಗಿದೆ.

ನಮ್ಮವರಿಗೆ 100 ಕೋಟಿ/ 50 ಕೋಟಿ ಆಮಿಷ ಇರಬಹುದು. ಆದರೆ ಆಫರ್ ಮಾಡಿದ್ದಂತು ನಿಜ ಎಂದಿದ್ದಾರೆ.!

Advertisement
Next Article