----ಬಿಬ್ಬಿ ಬಾಚಯ್ಯ ಅವರ ವಚನ
07:25 AM Dec 02, 2023 IST
|
Bcsuddi
Advertisement
Advertisement
ಸ್ವತಂತ್ರ ಲಿಂಗಾಯತ ಧರ್ಮದ ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ, ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.
https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.
ವಚನ: :
ಕಾಯಕ್ಕೆ ಸೋಂಕು ಸುಖ, ಜಿಹ್ವೆಗೆ ಮಧುರ ಸುಖ.
ದೃಕ್ಕಿಗೆ ಚಿತ್ರಭೇದ ಸುಖ, ಶ್ರೋತ್ರಕ್ಕೆ ನಾದ ಶಬ್ದ ಸುಖ.
ಘ್ರಾಣಕ್ಕೆ ಸುಗಂಧ ಸುಖ.
ಇಂತಿವೆಲ್ಲವನರಿದು, ಕೊಡುವ ಭೇದದಲ್ಲಿ ಕೊಟ್ಟು
ಅರ್ಪಿತ ಅವಧಾನಿಯಾಗಿರಬೇಕೆಂಬರು.
ಬಹುಭೇದವಂ ತಿಳಿದು, ಏಕೇಂದ್ರಿಯ ಸುಚಿತ್ತನಾಗಿ ಇದ್ದವಂಗೆಕ್ರೀ ಜ್ಞಾನ ಸಮರ್ಪಣ ಏಣಾಂಕಧರ ಸೋಮೇಶ್ವರಲಿಂಗಕ್ಕೆ.
-ಬಿಬ್ಬಿ ಬಾಚಯ್ಯ
Next Article