For the best experience, open
https://m.bcsuddi.com
on your mobile browser.
Advertisement

* ಬಿಳಿಹಾಳೆ ಹಾಗೂ ಜೀರಿಗೆಯಿಂದ ಯಾವ ರೀತಿ ಶತ್ರುವನ್ನು ನಾಶ ಮಾಡಬಹುದು.!

09:38 AM Nov 01, 2023 IST | Bcsuddi
  ಬಿಳಿಹಾಳೆ ಹಾಗೂ ಜೀರಿಗೆಯಿಂದ ಯಾವ ರೀತಿ ಶತ್ರುವನ್ನು ನಾಶ ಮಾಡಬಹುದು
Advertisement

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮನುಷ್ಯನಿಗೆ ಜೀವನದಲ್ಲಿ ಒಂದಲ್ಲ ಒಂದು ರೀತಿ ಯಾವುದಾದರೂ ವಿಷಯಕ್ಕೆ ಶತ್ರುಗಳು ಹುಟ್ಟಿಕೊಳ್ಳುತ್ತಾರೆ. ಒಂದು ಬಾರಿ ಶತ್ರುಗಳು ಹುಟ್ಟಿಕೊಂಡ ಮೇಲೆ ನಾನಾ ರೀತಿಯಿಂದ ತೊಂದರೆಯನ್ನು ಆ ವ್ಯಕ್ತಿಯು ಅನುಭವಿಸಬೇಕಾಗುತ್ತದೆ. ಹಾಗಾದರೆ ಶತ್ರುವಿನಿಂದ ಯಾವ ರೀತಿ ಮುಕ್ತಿಯನ್ನು ಪಡೆದುಕೊಳ್ಳಬಹುದು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

Advertisement

ಶತ್ರುನಾಶ ಆಗಬೇಕೆಂದರೆ ನಾವು ಹೇಳುವ ಸುಲಭ ಪರಿಹಾರವನ್ನು ಮಾಡಿದರೆ ಸಾಕು ಶತ್ರು ನಿಮ್ಮ ಜೀವನದಿಂದ ದೂರ ಹೋಗುತ್ತಾನೆ. ಮೊದಲಿಗೆ ಬಿಳಿಹಾಳೆ ಹಾಗೂ ನಾಲ್ಕು ಕಾಳು ಜೀರಿಗೆಯನ್ನು ತೆಗೆದುಕೊಳ್ಳಬೇಕು. ಬಿಳಿಹಾಳೆ ಹಾಗೂ ಜೀರಿಗೆ ಕಾಳನ್ನು ತೆಗೆದುಕೊಂಡ ನಂತರ ಬಿಳಿ ಹಾಳೆಯ ಮೇಲೆ ಶತ್ರುವಿನ ಹೆಸರನ್ನು ಬರೆಯಬೇಕು.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಶತ್ರುವಿನ ಹೆಸರನ್ನು ಬರೆದನಂತರ ಬಿಳಿ ಹಾಳೆಯ ಮೇಲೆ ಅರಿಶಿನ ಹಾಗು ಕುಂಕುಮವನ್ನು ಹಾಕಬೇಕು. ಬಿಳಿ ಹಾಳೆಯ ಮೇಲೆ ಶತ್ರುವಿನ ಹೆಸರು, ನಕ್ಷತ್ರ ಹಾಗೂ ಹುಟ್ಟಿದ ದಿನಾಂಕ, ತಿಂಗಳು ಹಾಗೂ ವರ್ಷವನ್ನು ಬರೆಯಬೇಕು. ಇದಾದ ನಂತರ ಜೀರಿಗೆ ಕಾಳನ್ನು ಅದರ ಮೇಲೆ ಹಾಕಬೇಕು ತದನಂತರ ಅದನ್ನು ಸುಟ್ಟುಬಿಡಬೇಕು.

ಬಿಳಿ ಹಾಳೆಯನ್ನು ಸುಟ್ಟ ನಂತರ ಅದರಿಂದ ಬರುವ ಬೂದಿಯನ್ನು ಮೂರು ದಿಕ್ಕು ಸೇರುವ ದಾರಿಯಲ್ಲಿ ಅಥವಾ ಅರಳಿ ಮರದ ಬುಡದಲ್ಲಿ ಇಟ್ಟು ಬಂದರೆ ಶತ್ರು ಸಂಪೂರ್ಣವಾಗಿ ನಿಮ್ಮಿಂದ ನಾಶವಾಗುತ್ತಾನೆ ಮತ್ತು ಎಂದಿಗೂ ನಿಮ್ಮ ತಂಟೆಗೆ ಬರುವುದಿಲ್ಲ

ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

Author Image

Advertisement