ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಬೆಂಗಳೂರಿನಲ್ಲಿ ಮತ ಚಲಾಯಿಸಿದ ರಾಹುಲ್ ದ್ರಾವಿಡ್, ಅನಿಲ್ ಕುಂಬ್ಳೆ

12:42 PM Apr 26, 2024 IST | Bcsuddi
Advertisement

ಬೆಂಗಳೂರು: ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಬೆಂಗಳೂರಿನಲ್ಲಿ ಮತ ಚಲಾಯಿಸಿದ್ದಾರೆ. ಅನಿಲ್ ಕುಂಬ್ಳೆ ಕೂಡ ಮತದಾನ ಮಾಡಿದ್ದಾರೆ. 28 ಸಂಸತ್ ಸ್ಥಾನಗಳನ್ನು ಹೊಂದಿರುವ ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 2019ರಲ್ಲಿ ಬಿಜೆಪಿ 28 ಸ್ಥಾನಗಳಲ್ಲಿ 25 ಸ್ಥಾನಗಳನ್ನು ಗೆದ್ದಿದೆ. ಇಂದು 14 ಸ್ಥಾನಗಳಿಗೆ ಮತದಾನ. ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ನಡೆಯುತ್ತಿದೆ. ಮೊದಲ ಹಂತದ ಮತದಾನದಲ್ಲಿ ಶೇ.62ರಷ್ಟು ಮತದಾನವಾಗಿದೆ.

Advertisement

Advertisement
Next Article