For the best experience, open
https://m.bcsuddi.com
on your mobile browser.
Advertisement

ಬೆಂಗಳೂರು : ಬರ ಪರಿಹಾರಕ್ಕೆಂದು ಕೇಂದ್ರ ಒಂದು ರೂಪಾಯಿನೂ ಕೊಟ್ಟಿಲ್ಲ..!

05:03 PM Nov 21, 2023 IST | Bcsuddi
ಬೆಂಗಳೂರು   ಬರ ಪರಿಹಾರಕ್ಕೆಂದು ಕೇಂದ್ರ ಒಂದು ರೂಪಾಯಿನೂ ಕೊಟ್ಟಿಲ್ಲ
Advertisement

ಬೆಂಗಳೂರು : ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಬರಪರಿಹಾರ ಅನುದಾನದ ಬಗ್ಗೆ ಕುಮಾರಸ್ವಾಮಿಯವರಿಗೆ ಮಾಹಿತಿ ಇಲ್ಲ ಬಿಡಿ ಅಂತಾ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬರಪರಿಹಾರ ಇದುವರೆಗೆ ಜನರನ್ನು ತಲುಪಿಲ್ಲ ಎಂಬ ಮಾಜಿ ಸಿಎಂ ಕುಮಾರಸ್ವಾಮಿಯವರ ಟೀಕೆಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ್ದು ಹೀಗೆ.

Author Image

Advertisement