For the best experience, open
https://m.bcsuddi.com
on your mobile browser.
Advertisement

ಬೆಂಗಳೂರು ರಾಮೇಶ್ವರ ಕೆಫೆ ಬ್ಲಾಸ್ಟ್‌ಗೆ ಕರ್ನಲ್ ಎಂದು ಕೋಡ್ ವರ್ಡ್ ಬಳಸಿದ್ದ ಉಗ್ರರು

01:55 PM Sep 09, 2024 IST | BC Suddi
ಬೆಂಗಳೂರು ರಾಮೇಶ್ವರ ಕೆಫೆ ಬ್ಲಾಸ್ಟ್‌ಗೆ ಕರ್ನಲ್ ಎಂದು ಕೋಡ್ ವರ್ಡ್ ಬಳಸಿದ್ದ ಉಗ್ರರು
Advertisement

ಬೆಂಗಳೂರು: ರಾಮೇಶ್ವರಂ ಕೆಫೆ‌ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಎನ್‌ಐಎ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಇಂದು ಬೆಂಗಳೂರು ಎನ್‌ಐಎ ವಿಶೇಷ ಕೋರ್ಟ್‌ಗೆ ಸಲ್ಲಿಕೆ ಮಾಡಿದ್ದಾರೆ. ಐವರು ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಅಬ್ದುಲ್ ಮತಿನ್ ತಾಹಾ, ಮುಸಾವೀರ್ ಹುಸೇನ್, ಶೋಯೆಬ್ ಮಿರ್ಜಾ ಸೇರಿ ಐವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಈ ಕೆಫೆ ಬ್ಲಾಸ್ಟ್‌ಗೆ ಉಗ್ರರು ಕರ್ನಲ್ (colonel) ಎಂಬ ಕೋಡ್ ವರ್ಡ್ ಇಟ್ಟುಕೊಂಡು ಬಾಂಬ್ ಸ್ಫೋಟಿಸಿದ್ದರಂತೆ. ಪ್ರಕರಣದಲ್ಲಿ ಅಬ್ದುಲ್ ಮತೀನ್ ತಾಹಾ ಮಾಸ್ಟರ್ ಮೈಂಡ್ ಆಗಿದ್ದು, ಮುಸಾವೀರ್ ಹುಸೇನ್ ಕೆಫೆಯಲ್ಲಿ ಬಾಂಬ್ ಸ್ಫೋಟಿಸಿದ್ದ. ಶೋಯೆಬ್ ಮಿರ್ಜಾ ಟೆಕ್ನಿಕಲ್ ಸಪೋರ್ಟ್ ಮಾಡಿದ್ದು, ಸದ್ಯ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Advertisement
Author Image

Advertisement