ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ನಂತ ಎರಡೆರಡು ಎಣ್ಣೆ ಪಾರ್ಟಿ ಮಾಡಿದ್ದ ಆರೋಪಿಗಳು

09:51 AM Jun 19, 2024 IST | Bcsuddi
Advertisement

ಬೆಂಗಳೂರು: ರೇಣುಕಾಸ್ವಾಮಿ ಭೀಕರ ಹತ್ಯೆ ಕೇಸ್‌ನಲ್ಲಿ ಆರೋಪಿಗಳು ಕೊಲೆಯಾದ ಬಳಿಕ ಎರಡು ಕಡೆ ಎಣ್ಣೆ ಪಾರ್ಟಿ ಮಾಡಿದ್ದಾರೆ. ಜೂನ್ 8 ರ ರಾತ್ರಿ ಎರಡು ತಂಡಗಳಾಗಿ ಬೇರೆ ಬೇರೆ ಕಡೆ ಪಾರ್ಟಿ ಮಾಡಿದ್ದಾರೆ. ದರ್ಶನ್, ವಿನಯ್, ದೀಪಕ್, ಪ್ರದೋಶ್ ನಾಗರಾಜ್, ಟೀಮ್ ನಿಂದ ಆರ್ ಆರ್ ನಗರದ ಸ್ಟೋನಿ ಬ್ರೂಕ್ ನಲ್ಲಿ ಎಣ್ಣೆ ಪಾರ್ಟಿ ಮಾಡಿದ್ರೆ. ಶವ ಬಿಸಾಡಿದ ನಂತರ ಕಾರ್ತಿಕ್ @ ಕಪ್ಪೆ, ಕೇಶವ್, ನಿಖಿಲ್ ನಾಯಕ್‌ರಿಂದ ಆರ್ ಆರ್‌ನಗರದ ಟ್ರೋಬೋ 98 ಸ್ಟ್ರೀಟ್ ರೆಸ್ಟೋರೆಂಟ್‌ನಲ್ಲಿ ಎಣ್ಣೆ ಪಾರ್ಟಿ ಮಾಡಿದ್ದಾರೆ. ದೀಪಕ್ ನೀಡಿದ ಹಣದಲ್ಲಿ ಹೋಟಲ್ ನಲ್ಲಿ ರೂಮ್ ಬುಕ್ ಮಾಡಿ ಆರೋಪಿಗಳು ಎಣ್ಣೆ ಪಾರ್ಟಿ ಮಾಡಿದ್ದಾರೆ.

Advertisement

Advertisement
Next Article