For the best experience, open
https://m.bcsuddi.com
on your mobile browser.
Advertisement

ಬೆಂಗಳೂರು: ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್ ಕೊಟ್ಟ ಸರ್ಕಾರ

11:32 AM Jun 18, 2024 IST | Bcsuddi
ಬೆಂಗಳೂರು  ಹೋಟೆಲ್  ರೆಸ್ಟೋರೆಂಟ್ ಮಾಲೀಕರಿಗೆ ಶಾಕ್ ಕೊಟ್ಟ ಸರ್ಕಾರ
Advertisement

ಬೆಂಗಳೂರು : ರಾಜ್ಯಾದ ಹೋಟೆಲ್, ರೆಸ್ಟೋರೆಂಟ್ ಹಾಗೂ ಲಘು ಉಪಹಾರ ಕೇಂದ್ರಗಳ ಸ್ವಚ್ಛತೆ ಫುಡ್ ಕ್ವಾಲಿಟಿ ತಪಾಸಣೆ ನಡೆಸಲು ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಕೊಟ್ಟಿದೆ. ಉಪಹಾರ ಕೇಂದ್ರಗಳಲ್ಲಿ ಸ್ವಚ್ಛತೆ ಇಲ್ಲದೆ, ಕಲುಷಿತ, ವಿಷಹಾರ ಸೇವನೆ, ಕಲಬೆರಕೆ ಪದಾರ್ಥಗಳು, ಅವಧಿ ಮೀರಿದ ಪದಾರ್ಥಗಳ ಉಪಯೋಗಿಸುತ್ತಿರುವಂತಹ ಘಟನೆಗಳು ಪದೇ ಪದೇ ಸಂಭವಿಸುತ್ತಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಉತ್ತಮ ಗುಣಮಟ್ಟ, ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಉಪಹಾರ ಕೇಂದ್ರಗಳಲ್ಲಿ The Food Safety and Standards Act-2006 ಮತ್ತು 2011 ನಿಯಮಗಳಲ್ಲಿ ಸೂಚಿಸಿರುವ ಮಾರ್ಗಸೂಚಿಯಂತೆ ಇದ್ಯಾ ಇಲ್ವಾ ಪರಿಶೀಲನೆ ನಡೆಸಬೇಕು. ತಪಾಸಣೆ ನಡೆಸಿ ಸೂಕ್ತ ರೀತಿಯ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ಕೊಡಲಾಗಿದೆ.

Author Image

Advertisement