ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

-ಭಿಕಾರಿ ಭೀಮಯ್ಯಅವರ ವಚನ ……

08:05 AM Mar 07, 2024 IST | Bcsuddi
Advertisement

 

Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಕಾಳಗವೆಂಬ ಕಟ್ಟಿದಿರಾದಡೆ,

ಸೋಂಕಿದಡೆ ಬಿಡೆ, ಕರೆದರೆಂದು ಬಿಡೆ.

ವ್ರತ ಹೋದವರು ಸುಳಿಯದಿರಿ.ಕಂಡಡೆ ಕೊಲುವ ಬಿರಿದು, ಭಿಕಾರಿ ಭೀಮೇಶ್ವರಲಿಂಗವೆ.

 

-ಭಿಕಾರಿಭೀಮಯ್ಯ

Tags :
-ಭಿಕಾರಿ ಭೀಮಯ್ಯಅವರ ವಚನ ……
Advertisement
Next Article