ಭೀಕರ ರಸ್ತೆ ಅಪಘಾತ ಸ್ಥಳದಲ್ಲಿ ಮೂವರು ಸಾವು.!
10:11 AM Jun 15, 2024 IST
|
Bcsuddi
Advertisement
Advertisement
ಚಿತ್ರದುರ್ಗ: ಚಿಕ್ಕಬೆನ್ನೂರು ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಮಹಿಳೆಯರು ಮತ್ತು ಮಗು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಂಗಳೂರಿನ ತಣಸಂದ್ರ ಮೂಲದವರು ಪ್ರಜ್ವಲ್ ರೆಡ್ಡಿ(30), ಹರ್ಷಿತಾ(28), ಮೋಹನ್ (2) ಮೃತ ಎಂದು ತಿಳಿದುಬಂದಿದೆ. ಬೆಂಗಳೂರಿನಿಂದ ಗೋವಾಕ್ಕೆ ತೆರಳುವ ವೇಳೆ ಚಿಕ್ಕಬೆನ್ನೂರು ಗ್ರಾಮದ ಬಳಿ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಕಾರಿಲ್ಲಿದ್ದ ಮೂವರು ಮೃತಪಟ್ಟಿದ್ದು, ಇನ್ನುಳಿದ ಐವರಿಗೆ ಗಂಭೀರ ಗಾಯಗಳಾಗಿದ್ದು, ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Next Article