ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಭ್ರೂಣ ಹತ್ಯೆ ಪ್ರಕರಣ- ಸಿಐಡಿ ತನಿಖೆಗೆ ಒಪ್ಪಿಸಿದ ಸಿಎಂ

09:06 AM Dec 01, 2023 IST | Bcsuddi
Advertisement

ಬೆಂಗಳೂರು: ಭ್ರೂಣ ಪತ್ತೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ. ಈ ಕುರಿತು ಮುಖ್ಯಮಂತ್ರಿಗಳು ದೂರವಾಣಿ ಮೂಲಕ ಗೃಹ ಸಚಿವರಿಗೆ ಸೂಚಿಸಿದ್ದಾರೆ.

Advertisement

ಮಂಡ್ಯ ಮತ್ತು ಮೈಸೂರು ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಕಡೆ ಭ್ರೂಣ ಹತ್ಯೆ ಜಾಲ ಪತ್ತೆಯಾಗಿದೆ. ಬೆಂಗಳೂರಿನ ಬೈಯಪ್ಪನಹಳ್ಳಿಯ ಪೊಲೀಸರು ಪ್ರಕರಣ ದಾಖಲಿಸಿ ‌ಈ ವರೆಗೆ 9 ಮಂದಿಯನ್ನು ಬಂಧಿಸಿದ್ದಾರೆ.

ಆರೋಪಿಗಳು ಮೂರು ವರ್ಷಗಳ ಅವಧಿಯಲ್ಲಿ 9೦೦ಕ್ಕೂ ಅಧಿಕ ಹೆಣ್ಣು ಭ್ರೂಣಗಳ ಹತ್ಯೆ ನಡೆಸಿರುವುದು ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದ್ದು, ಆರೋಗ್ಯ ಇಲಾಖೆಯ ಅಧಿಕಾರಿಗಳ ಕಣ್ಣು ತಪ್ಪಿ ನಡೆಯುತ್ತಿದ್ದ ಜಾಲ ವನ್ನು ಭೇಧಿಸಿ ಕ್ರಮ ಕೈಗೊಳ್ಳವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತನಿಖೆಯನ್ನು ಸಿಐಡಿ ನೀಡಿದ್ದಾರೆ.

Advertisement
Next Article