For the best experience, open
https://m.bcsuddi.com
on your mobile browser.
Advertisement

ಭ್ರೂಣ ಹತ್ಯೆ: ಸುಳಿವು ನೀಡಿದರೆ ₹1 ಲಕ್ಷ ಬಹುಮಾನ!

07:33 AM Dec 19, 2023 IST | Bcsuddi
ಭ್ರೂಣ ಹತ್ಯೆ  ಸುಳಿವು ನೀಡಿದರೆ ₹1 ಲಕ್ಷ ಬಹುಮಾನ
Advertisement

ಬೆಂಗಳೂರು: ರಾಜ್ಯದಲ್ಲಿ ಭ್ರೂಣ ಹತ್ಯೆಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಇದನ್ನು ತಡೆಗಟ್ಟಲು ಆರೋಗ್ಯ ಇಲಾಖೆ ಪ್ರಮುಖ ನಿರ್ಧಾರ ಕೈಗೊಂಡಿದೆ.

ಇನ್ಮುಂದೆ ರಾಜ್ಯದಲ್ಲಿ ಎಲ್ಲಿಯಾದರೂ ಭ್ರೂಣ ಹತ್ಯೆ ನಡೆಯುವಂತಹ ಕೆಲಸಗಳು ನಡೆಯುತ್ತಿದ್ದರೆ, ಅದರ ಬಗ್ಗೆ ಸೂಕ್ತ ಸುಳಿವು ನೀಡಿದವರಿಗೆ ₹1 ಲಕ್ಷ ಬಹುಮಾನ ನೀಡಲಾಗುವುದು ಎಂದು ಇಲಾಖೆ ಘೋಷಿಸಿದೆ.

Advertisement

ಅಲ್ಲದೆ, ಮಾಹಿತಿ ನೀಡುವವರ ಹೆಸರು ಗೌಪ್ಯವಾಗಿಡಲಾಗುವುದು ಎಂದೂ ಹೇಳಿದೆ. ಈ ಮೂಲಕ ಈ ಹತ್ಯೆಯನ್ನು ಬುಡಸಮೇತವನ್ನೇ ಕಿತ್ತು ಹಾಕಲು ಸರ್ಕಾರ ತೀರ್ಮಾನಿಸಿದೆ.

Tags :
Author Image

Advertisement