ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮಂಗಳೂರಿನಲ್ಲಿ ಬಿ‌.ಸಿ.ರೋಡ್ ಚಲೋ ಕರೆ ಹಿನ್ನಲೆ : ಪೊಲೀಸ್ ಬಿಗಿ ಬಂದೋಬಸ್ತ್

10:31 AM Sep 16, 2024 IST | BC Suddi
Advertisement

ಮಂಗಳೂರು: ಮಂಗಳೂರಿನ ಬಂಟ್ವಾಳದಲ್ಲಿ ವಿಹಿಂಪ ಮುಖಂಡ ಶರಣ್ ಪಂಪ್ ವೆಲ್ ಮಾಡಿದ್ದ ಭಾಷಣಕ್ಕೆ ಆಡಿಯೋ ರಿಲೀಸ್ ಮಾಡಲಾಗಿದ್ದು, ತಾಕತ್ತಿದ್ದರೆ ಸೋಮವಾರದ ಈದ್ ಮಿಲಾದ್ ರ್ಯಾಲಿ ತಡೆಯಿರಿ ಎಂದು ಶರೀಫ್ ಒಡ್ಡಿದ ಸವಾಲು ಸ್ವೀಕರಿಸಿದ ಪುನೀತ್ ಅತ್ತಾವರ ಬಿ.ಸಿ ರೋಡ್ ಚಲೋ ಮಾಡುವುದಾಗಿ ಘೋಷಿಸಿದ್ದರು. ಈ ನಡುವೆ ಮಧ್ಯರಾತ್ರಿ ಪೊಲೀಸರು ಪುನೀತ್‌ ಅತ್ತಾವರರನ್ನು ಮಂಡ್ಯದಲ್ಲಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ ಈ ಹಿನ್ನಲೆ  ಭಜರಂಗದಳ-ವಿ.ಎಚ್.ಪಿ ಯಿಂದ ಬಿ‌.ಸಿ.ರೋಡ್ ಚಲೋ ಕರೆ ನೀಡಿದ್ದು ಬಿ.ಸಿ.ರೋಡ್ ನಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.ಎಸ್ಪಿ ಯತೀಶ್ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಬಂದೋಬಸ್ತ್ ಮಾಡಲಾಗಿದ್ದು, ಇನ್ನು ಹೆಚ್ಚುವರಿ ಪೊಲೀಸರ ನಿಯೋಜನೆ ಕೂಡ ಮಾಡಲಾಗುವುದು.

Advertisement

Advertisement
Next Article