ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮಂಗಳೂರು: ಸೌಜನ್ಯ ಕೇಸ್ - ಮರು ತನಿಖೆಗಾಗಿ ಸಿಬಿಐ ಅಧಿಕಾರಿಗಳಿಂದ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಕೆ

09:06 AM Nov 08, 2023 IST | Bcsuddi
Advertisement

ಮಂಗಳೂರು: 11 ವರ್ಷಗಳ ಹಿಂದೆ ಕೊಲೆಯಾದ ಉಜಿರೆ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಪ್ರಕರಣ ಆರೋಪಿಗೆ ನಿರ್ದೋಷಿ ಎಂದು ತೀರ್ಪು ನೀಡಿದ ಹಲವು ತಿಂಗಳ ಬಳಿಕ ಇದೀಗ ಸಿಬಿಐ ಅಧಿಕಾರಿಗಳು ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯ ಆರೋಪಿ ಸಂತೋಷ್ ರಾವ್ ಗೆ ಸಾಕ್ಷದಾರ ಕೊರತೆಯಿಂದ ನಿರ್ದೋಷಿ ಎಂದು ತೀರ್ಪು ನೀಡಿದ್ದು ಇದೀಗ ನವೆಂಬರ್ 5 ಶನಿವಾರದಂದು ಸಿಬಿಐ ತನಿಖಾಧಿಕಾರಿಗಳು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಇದರ ಬಗ್ಗೆ ಕೆಲವೇ ದಿನಗಳಲ್ಲಿ ಹೈಕೋರ್ಟ್ ಪ್ರಕರಣ ದಾಖಲಿಸಿದ ದಾವೆಯ CC ಹೊರಡಿಸಲಿದೆ.

Advertisement

Advertisement
Next Article