For the best experience, open
https://m.bcsuddi.com
on your mobile browser.
Advertisement

ಮಂಗಳೂರು: KSRTC ಬಸ್ ನಿಲ್ದಾಣದಲ್ಲಿ ಶಿವಲಿಂಗ ಪತ್ತೆ..!

02:45 PM Jul 14, 2024 IST | Bcsuddi
ಮಂಗಳೂರು  ksrtc ಬಸ್ ನಿಲ್ದಾಣದಲ್ಲಿ ಶಿವಲಿಂಗ ಪತ್ತೆ
Advertisement

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಪ್ರಯಾಣಿಕರು ಕುಳಿತು ಕೊಳ್ಳುವ ಸ್ಥಳದಲ್ಲಿ ಶಿವಲಿಂಗವೊಂದು ಪತ್ತೆಯಾಗಿದೆ.

ಹಿಂದೂ ಧಾರ್ಮಿಕತೆ ಸಂಬಂಧಿಸಿದ ಶಿವಲಿಂಗ ಕಪ್ಪು ಮತ್ತು ಚಿನ್ನದ ಬಣ್ಣ ಹೋಲುವ ಲೇಪನವನ್ನು ಆವರಿಸಿದೆ. ಮಾಹಿತಿ ತಿಳಿದು ಪುತ್ತೂರು ವಿಶ್ವಹಿಂದೂ ಪರಿಷತ್ ಪ್ರಖಂಡ ಅಧ್ಯಕ್ಷ ದಾಮೋದರ್ ಪಾಟಾಳಿ, ಹಿಂದು ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ ಸಹಿತ ಹಲವಾರು ಹಿಂದು ಸಂಘಟಕರು ಸ್ಥಳಕ್ಕೆ ಆಗಮಿಸಿದ್ದಾರೆ. ವಿಷಯ ತಿಳಿದು ಪೊಲೀಸರು ಬಂದು ಲಿಂಗವನ್ನು ಠಾಣೆಗೆ ಕೊಂಡೊಯ್ದಿದ್ದಾರೆ.

Advertisement
Author Image

Advertisement