ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮದುವೆ ನಿರಾಕರಣೆ : ವಾಟ್ಸಪ್​ನಲ್ಲಿ ಸ್ಟೇಟಸ್ ಹಾಕಿ ಯುವಕ ಆತ್ಮಹತ್ಯೆ!

07:06 PM Jun 29, 2024 IST | Bcsuddi
Advertisement

ರಾಯಚೂರು : ಪ್ರೇಮ ವೈಫಲ್ಯಕ್ಕೆ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕನಸಾವಿಯಲ್ಲಿ ನಡೆದಿದೆ.

Advertisement

22 ವರ್ಷದ ಸಂತೋಷ ಆತ್ಮಹತ್ಯೆಗೆ ಮಾಡಿಕೊಂಡ ಯುವಕ.

ಸಂತೋಷ್​ ಮುದಗಲ್ ಪಟ್ಟಣ ಸಮೀಪದ ಕನಸಾವಿ ಗ್ರಾಮದನಾಗಿದ್ದು, ಮನೆಯಲ್ಲಿರೋ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೊಬೈಲ್ ವಾಟ್ಸಪ್​ನಲ್ಲಿ ಸ್ಟೇಟಸ್ ಹಾಕಿ ಬಳಿಕ ಸಂತೋಷ್​ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಾನು ಸತ್ತರು ಪ್ರೀತಿಗೊಸ್ಕರ, ನಾನು ಒಬ್ಬ ಹುಚ್ಚು ಪ್ರೇಮಿ ಎಂದು ಹೇಳಿಕೊಂಡಿದ್ದಾನೆ.

ಸಂತೋಷ್​ ಅಣ್ಣನ ಹೆಂಡ್ತಿ ತಂಗಿಯನ್ನೇ ಪ್ರೀತಿ ಮಾಡುತ್ತಿದ್ದನು. ಮದುವೆಗೆ ಒಪ್ಪದಿದ್ದಾಗ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement
Next Article