ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

-ಮನುಮುನಿ ಗುಮ್ಮಟದೇವ - ಅವರ ವಚನ .!

07:19 AM May 13, 2024 IST | Bcsuddi
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಬಲ್ಲವನ ಭಾವ ಶರೀರದ ಹಂಗನರಿಯಬೇಕು.

ಸಂಚಿತದಲ್ಲಿ ತೋರುವ ಸಂಕಲ್ಪ,

ಆಗಾಮಿಯಲ್ಲಿ ತೋರುವ ಸುಖಭೋಗ,

ಪ್ರಾರಬ್ಧದಲ್ಲಿ ತೋರುವ ಆಸುರ ಕರ್ಮ ಪ್ರಾಪ್ತಿ.

ಇಂತಿವ ನೇತಿಗಳೆದು ನಿರ್ಲೇಪನಾಗಿರು.

ಯೋಗ ಭೋಗ ತ್ಯಾಗ ಇಂತೀ ತ್ರಿಗುಣದಲ್ಲಿ

ಲೇಪವಾಗದೆ ಅರಿ,

ಗುಡಿಯ ಗುಮ್ಮಟನೊಡೆಯ ಅಗಮ್ಯೇಶ್ವರಲಿಂಗವ.

 

-ಮನುಮುನಿ ಗುಮ್ಮಟದೇವ

Tags :
-ಮನುಮುನಿ ಗುಮ್ಮಟದೇವ - ಅವರ ವಚನ .!
Advertisement
Next Article