ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮಹಾಲಕ್ಷ್ಮಿ ಕೊಲೆ ಕೇಸ್: ಇಂದು ಪೊಲೀಸರ ಕೈ ಸೇರಲಿದೆ ಮರಣೋತ್ತರ ಪರೀಕ್ಷಾ ವರದಿ

09:38 AM Sep 24, 2024 IST | BC Suddi
Advertisement

ಬೆಂಗಳೂರು: ಮಹಾಲಕ್ಷ್ಮಿ ಕೊಲೆ ಪ್ರಕರಣ ಸಂಬಂಧ ವೈದ್ಯರು ಇಂದು ಪೊಲೀಸರಿಗೆ ಮರಣೋತ್ತರ ರಿಪೋರ್ಟ್ ಸಲ್ಲಿಕೆ ಮಾಡಲಿದ್ದಾರೆ.

Advertisement

ಪ್ರಕರಣ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗ ಸುಮೊಟೋ ಕೇಸ್ ದಾಖಲಿಸಿಕೊಂದೆ. ಜೊತೆಗೆ ರಾಜ್ಯ ಮಹಿಳಾ ಆಯೋಗದಿಂದ ಪೊಲೀಸ್ ಇಲಾಖೆಗೆ ಪತ್ರ ಬರೆದಿದ್ದಾರೆ.

ಮಹಾಲಕ್ಷ್ಮಿ ಅವರನ್ನು 52 ತುಂಡುಗಳಾಗಿ ಮಾಡಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಈ ಎಲ್ಲಾ ತುಂಡು ಮಾಡಿದ ದೇಹವನ್ನ ಬೌರಿಂಗ್ ಆಸ್ಪತ್ರೆ ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಈ ಪರೀಕ್ಷಾ ವರದಿಯನ್ನು ಬೌರಿಂಗ್ ಆಸ್ಪತ್ರೆಯ ವೈದ್ಯರು ಇಂದು ಪೊಲೀಸರಿಗೆ ಒಪ್ಪಿಸಲಿದ್ದಾರೆ. ಪ್ರಾಥಮಿಕ ಮರಣೋತ್ತರ ಪರೀಕ್ಷೆ ಸಲ್ಲಿಕೆ ಮಾಡಲಿದ್ದು ಕೆಲವೊಂದು ಟೆಸ್ಟ್‌ಗಳ ರಿಪೋರ್ಟ್ ಅನ್ನು 10 ದಿನಗಳ ಬಳಿಕ ಸಲ್ಲಿಸಲಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

 

Advertisement
Next Article