For the best experience, open
https://m.bcsuddi.com
on your mobile browser.
Advertisement

ಮಹಾಲಯ ಅಮಾವಾಸ್ಯೆ ಮುಗಿದ ನಂತರ ಈ ರಾಶಿಗಳಿಗೆ ಭಾರಿ ಅದೃಷ್ಟ

08:06 AM Sep 29, 2024 IST | BC Suddi
ಮಹಾಲಯ ಅಮಾವಾಸ್ಯೆ ಮುಗಿದ ನಂತರ ಈ ರಾಶಿಗಳಿಗೆ ಭಾರಿ ಅದೃಷ್ಟ
Advertisement

ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಮಹಾಲಯ ಅಮಾವಾಸ್ಯೆ ಮುಗಿದ ನಂತರ ಈ ಐದು ರಾಶಿಯವರ ಅದೃಷ್ಟ ಬದಲಾಗುತ್ತದೆ ಮತ್ತು ಒಳ್ಳೆಯ ಪ್ರಯೋಜನ ಪಡೆದುಕೊಳ್ಳಬಹುದು. ಮುಟ್ಟಿದ್ದೆಲ್ಲಾ ಚಿನ್ನ ವಾಗುವಂತೆ ನೀವು ಮಾಡುವ ಕೆಲಸ ಕಾರ್ಯದಲ್ಲಿ ಪ್ರಗತಿಯ ಜೊತೆಗೆ ಅಭಿವೃದ್ಧಿಯನ್ನು ಕಾಣಲು ಸಾಧ್ಯ.

Advertisement

ಇವರಿಗೆ ರಾಜಯೋಗ ಕೂಡ ದೊರೆಯುತ್ತದೆ ಇವರು ಮಾಡುವ ಕೆಲಸ ಕಾರ್ಯದಲ್ಲಿ ನಿಷ್ಠೆಯನ್ನು ಹೊಂದಿದ್ದರೆ ಖಂಡಿತವಾಗಿಯೂ ಪ್ರಗತಿಯನ್ನ ಪಡೆದುಕೊಳ್ಳುವ ಸಾಧ್ಯ. ಅಮಾವಾಸ್ಯೆ ಮುಗಿದ ನಂತರ ಐದು ರಾಶಿಯವರಿಗೆ ಮಹಾಶಿವನ ಸಂಪೂರ್ಣ ಕೃಪೆ ದೊರೆಯುತ್ತದೆ.

ರಾಜಯೋಗಗಳನ್ನ ಕೂಡ ಪಡೆಯಲು ಸಾಧ್ಯ. ನಿಮ್ಮ ಜೀವನದಲ್ಲಿ ದೀರ್ಘ ಕಾಲದಿಂದ ಕಾಡುತ್ತಿರುವ ಸಮಸ್ಯೆಗಳು ದೂರವಾಗುತ್ತದೆ. ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಸಲು ಸಾಧ್ಯ. ಈ ರಾಶಿಯವರು ಗುರುವಿನ ಅನುಗ್ರಹ ಇರುವುದರಿಂದ ಮಾಡುವ ಕೆಲಸ ಕಾರ್ಯದಲ್ಲಿ ಯಶಸ್ಸನ್ನ ಪಡೆದುಕೊಳ್ಳುತ್ತಾರೆ ಅದೃಷ್ಟ ಎಂಬುದು ಸಂಪೂರ್ಣವಾಗಿ ಇವರಿಗೆ ಬೆಂಬಲವನ್ನ ನೀಡುತ್ತದೆ.

ಇದರಿಂದ ಇವರ ವೃತ್ತಿ ಜೀವನದಲ್ಲಿ ಎಲ್ಲಾ ರೀತಿಯ ಸಾಧನೆ ಮಾಡಬಹುದು ಹಾಗೆಯೆ ಹಿರಿಯ ಅಧಿಕಾರಿಗಳಿಂದ ಮಾರ್ಗದರ್ಶನವನ್ನು ಪಡೆದುಕೊಂಡು ಉತ್ತಮ ಯೋಜನೆಗಳು ರೂಪಗೊಳ್ಳುವಂತೆ ಅಭಿವೃದ್ಧಿ ಕೆಲಸ ಕಾರ್ಯವನ್ನು ನಿರ್ವಹಿಸಬಹುದು. ವ್ಯಾಪಾರದಲ್ಲಿ ಸಾಕಷ್ಟು ರೀತಿಯ ಅಭಿವೃದ್ಧಿಯಾಗುತ್ತದೆ ಉನ್ನತ ಸ್ಥಾನಗಳಲ್ಲಿ ಜನರೊಂದಿಗೆ ಹೆಚ್ಚು ಸಂಪರ್ಕವನ್ನು ಹೊಂದಿರಲು ಸಾಧ್ಯವಾಗುತ್ತದೆ

ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ನಿಮ್ಮ ಜೀವನದಲ್ಲಿ ಉತ್ತಮ ಅವಕಾಶಗಳು ಒದಗಿ ಬರುತ್ತದೆ ಅಂತಹ ಅವಕಾಶಗಳನ್ನು ಬಳಸಿಕೊಳ್ಳುವುದರಿಂದ ಉತ್ತಮ ರೀತಿ ಫಲವನ್ನ ಪಡೆದುಕೊಳ್ಳಬಹುದು ನ್ಯಾಯಲಯಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಏನಾದರೂ ತೊಂದರೆಗಳು ಉಂಟಾಗುತ್ತಿದ್ದರೆ ಅವುಗಳು ದೂರವಾಗಿ ಯಶಸ್ಸನ್ನ ಪಡೆದುಕೊಳ್ಳಲು ಸಾಧ್ಯ. ಆಸ್ತಿಮತ್ತು ವಾಹನ ಖರೀದಿ ಮಾಡಬೇಕು ಅಂದುಕೊಂಡಿದ್ದವರಿಗೆ ಆ ಖರೀದಿಯಿಂದ ಒಳ್ಳೆಯ ಪ್ರಯೋಜನ ಪಡೆದುಕೊಳ್ಳಬಹುದು

ಉದ್ಯೋಗ ವ್ಯಾಪಾರ ವ್ಯವಹಾರಗಳಲ್ಲಿ ಅನುಕೂಲಕರವಾಗಿರುತ್ತದೆ ಮತ್ತು ಒಳ್ಳೆಯ ಸಮಯ ಒದಗಿ ಬರುತ್ತದೆ. ಯಾರಿಗಾದರೂ ಸಾಲವಾಗಿ ಕೊಟ್ಟಿರುವ ಹಣವು ಮರಳಿ ಬರುತ್ತದೆ, ಇದರಿಂದ ನಿಮಗಿರುವ ಆರ್ಥಿಕ ಸಮಸ್ಯೆಗಳು ದೂರವಾಗಿ ಆರ್ಥಿಕವಾಗಿ ನೀವು ಬಲಿಷ್ಠರಾಗಲು ಸಾಧ್ಯವಾಗುತ್ತದೆ.

ನಿಮ್ಮ ಹಾಗೆ ಜೂನ್ ತಿಂಗಳು ತುಂಬಾ ಅನುಕೂಲಕರವಾಗಿರುವುದರಿಂದ ಅದರಲ್ಲೂ ಅಮಾವಾಸ್ಯೆ ಮುಗಿದ ನಂತರ ಈ ರಾಶಿಯವರ ಅದೃಷ್ಟ ಬದಲಾಗುತ್ತದೆ ಮತ್ತು ಒಳ್ಳೆಯ ಪ್ರಯೋಜನ ಪಡೆದುಕೊಳ್ಳಲು ಸಾಧ್ಯ. ಮಹಾಶಿವನ ಕೃಪೆಗೆ ಪಾತ್ರರಾಗಿರುವ ಆ ರಾಶಿಗಳು ಯಾವುದು ಎಂದರೆ ಕುಂಭ ರಾಶಿ, ತುಲಾ ರಾಶಿ, ಕನ್ಯಾ ರಾಶಿ, ಮೇಷ ರಾಶಿ ಮತ್ತು ಸಿಂಹ ರಾಶಿಯವರಿಗೆ ತುಂಬಾ ಅದೃಷ್ಟದ ಫಲವು ದೊರೆಯುತ್ತದೆ.

ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೆ ಫೋನ್ ನಲ್ಲಿಯೇ ನೇರವಾಗಿ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂದ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನ್ನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲರಿಗೂ ಸಹ ಯಾರಿಗೂ ತಿಳಿಯದ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಫೋನ್ ನಲ್ಲಿಯೇ ಪರಿಹಾರ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

Tags :
Author Image

Advertisement