ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮಾಜಿ ಸಚಿವ ಡಿ.ಬಿ.ಚಂದ್ರೇಗೌಡರಿಗೆ ಅಂತಿಮ ನಮನ ಸಲ್ಲಿರುವ ಸಿಎಂ ಸಿದ್ದರಾಮಯ್ಯ

02:09 PM Nov 08, 2023 IST | Bcsuddi
Advertisement

ಚಿಕ್ಕಮಗಳೂರು: ಮಾಜಿ ಸಚಿವ ಡಿ.ಬಿ.ಚಂದ್ರೇಗೌಡ ವಿಧಿವಶ ಹಿನ್ನೆಲೆಯಲ್ಲಿ ನಾಳೆ (ಗುರುವಾರ) ಚಂದ್ರಗೌಡರ ಅಂತಿಮ ದರ್ಶನವನ್ನು ಸಿಎಂ ಸಿದ್ದರಾಮಯ್ಯ ಅವರು ಪಡೆಯಲಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದಾರದಹಳ್ಳಿ ಗ್ರಾಮದಲ್ಲಿ ಅಂತಿಮ ನಮನ ಸಲ್ಲಿಸಲಿದ್ದಾರೆ. ನಾಳೆ ಸ್ವಗಾಮ ದಾರದಹಳ್ಳಿ ಯಲ್ಲಿ ಡಿ.ಬಿ.ಚಂದ್ರೇಗೌಡರ ಅಂತ್ಯಕ್ರಿಯೆ ನಡೆಯಲಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಗಣ್ಯರು ಭಾಗಿಯಾಗಲಿದ್ದಾರೆ.

Advertisement

Advertisement
Next Article