For the best experience, open
https://m.bcsuddi.com
on your mobile browser.
Advertisement

ಮಾಡೆಲ್‍ಗೆ ಕಿರುಕುಳ - ಆಂಧ್ರದ ಮೂವರು ಐಪಿಎಸ್ ಅಧಿಕಾರಿಗಳು ಅಮಾನತು

11:57 AM Sep 16, 2024 IST | BC Suddi
ಮಾಡೆಲ್‍ಗೆ ಕಿರುಕುಳ   ಆಂಧ್ರದ ಮೂವರು ಐಪಿಎಸ್ ಅಧಿಕಾರಿಗಳು ಅಮಾನತು
Advertisement

ಅಮರಾವತಿ: ಮುಂಬೈ ಮೂಲದ ಮಾಡೆಲ್ ಒಬ್ಬರನ್ನು ಬಂಧಿಸಿ ಕಿರುಕುಳ ಕೊಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರ ಪ್ರದೇಶ ಸರ್ಕಾರ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತು ಮಾಡಿದೆ.

ಹಿರಿಯ ಐಪಿಎಸ್ ಅಧಿಕಾರಿಗಳಾದ ಪಿ. ಸೀತಾರಾಮ ಆಂಜನೆಯಲು, ಕ್ರಾಂತಿ ರಾಣಾ ಟಾಟಾ ಹಾಗೂ ಐಪಿಎಸ್ ಅಧಿಕಾರಿ, ವಿಜಯವಾಡದ ಮಾಜಿ ಡಿಸಿಪಿ ವಿಶಾಲ್ ಗುನ್ನಿ ಅಮಾನತುಗೊಂಡ ಅಧಿಕಾರಿಗಳು.

ನಟಿ ಹಾಗೂಮಾಡೆಲ್ ಕಾದಂಬರಿ ಜೆಟ್ವಾನಿ ಎನ್ನುವರು ತಮಗೆ ವಂಚಿಸಿದ್ದಾರೆ ಎಂ ದು ವೈ ಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕರೊಬ್ಬರು ಫೆಬ್ರುವರಿ 2 ರಂ ದು ಆಂಧ್ರ
ಪೊಲೀ ಸರಿಗೆ ದೂರು ನೀಡಿದ್ದರು.

Advertisement

ಈ ದೂರಿನ ಭಾಗವಾಗಿ ಪಿ. ಸೀತಾರಾಮ ಆಂಜನೆಯಲು ಅವರು ಕಾದಂಬರಿ ಅವರನ್ನು ಬಂ ಧಿಸಲು ತಮ್ಮ ಅಧೀನದ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.ಆದರೆ, ಕಾದಂಬರಿ ತಮ್ಮ ಬಂ ಧನ ವಿರುದ್ಧ ಮೇ ಲಾಧಿಕಾರಿಗಳಿಗೆ ದೂರು ನೀಡಿದ್ದರು. ಈ ಕುರಿತು ಇಲಾಖಾ ತನಿಖೆ ನಡೆಸಿದಾಗ ಸೀತಾರಾಮ ಆಂಜನೆಯಲು, ಕಾಂ ತಿ
ರಾಣಾ ಟಾಟಾ ಹಾಗೂವಿಶಾಲ್ ಗುನ್ನಿ ತಪ್ಪಿತಸ್ಥರೆಂದು ತಿಳಿದು ಬಂದಿದೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

Author Image

Advertisement