ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

----- -ಮಾದಾರ ಧೂಳಯ್ಯ ಅವರ ವಚನ …!

07:13 AM Jan 08, 2024 IST | Bcsuddi
Advertisement

 

Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಕಂಡು ಅರ್ಪಿಸುವುದು ಬ್ರಹ್ಮತತ್ವ.

ಸಂದೇಹದಲ್ಲಿ ಅರ್ಪಿಸುವುದು ವಿಷ್ಣುತತ್ವ.

ಬಂಧಮೋಕ್ಷಕರ್ಮಗಳಿಲ್ಲವೆಂದು ಅರ್ಪಿಸುವುದು ರುದ್ರತತ್ವ.

ತತ್ವಂಗಳ ಗೊತ್ತ ಮುಟ್ಟದೆ ನಿಶ್ಚಯವಾದ ಪರಿಪೂರ್ಣಂಗೆ

ಉತ್ಪತ್ತಿ ಸ್ಥಿತಿ ಲಯವೆಂಬುದು ಇತ್ತಲೇ ಉಳಿಯಿತ್ತು,

ಕಾಮಧೂಮ ಧೂಳೇಶ್ವರನ ಮುಟ್ಟಲಿಲ್ಲವಾಗಿ.

 

-ಮಾದಾರ ಧೂಳಯ್ಯ

Tags :
ಮಾದಾರ ಧೂಳಯ್ಯ ಅವರ ವಚನ …!
Advertisement
Next Article