For the best experience, open
https://m.bcsuddi.com
on your mobile browser.
Advertisement

ಮಾಧ್ಯಮಗಳ ನಿರ್ಬಂಧಕ್ಕೆ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ ನಟ ದರ್ಶನ್

11:48 AM Sep 09, 2024 IST | BC Suddi
ಮಾಧ್ಯಮಗಳ ನಿರ್ಬಂಧಕ್ಕೆ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ ನಟ ದರ್ಶನ್
Advertisement

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ವಿರುದ್ಧ ಪೊಲೀಸರು ಈಗಾಗಲೇ ಕೋರ್ಟ್‌ಗೆ 3,991 ಪುಟಗಳ ಚಾರ್ಜ್‌ ಶೀಟ್‌ (ದೋಷಾರೋಪ ಪಟ್ಟಿ) ಸಲ್ಲಿಕೆ ಮಾಡಿದ್ದಾರೆ. ಈ ಬೆನ್ನಲ್ಲೇ ನಟ ದರ್ಶನ್ ಮತ್ತು ಆರೋಪಿ ಅನುಕುಮಾರ್ ಮಾಧ್ಯಮಗಳ ನಿರ್ಬಂಧಕ್ಕೆ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಚಾರ್ಜ್‌ಶೀಟ್‌ನಲ್ಲಿನ ಗೌಪ್ಯ ಮಾಹಿತಿ ಬಹಿರಂಗಪಡಿಸದಂತೆ ಹಾಗೂ ಮಾಧ್ಯಮಗಳಿಗೆ ನಿರ್ಬಂಧ ವಿಧಿಸುವಂತೆ ಕೋರಿ ದರ್ಶನ್ ಮತ್ತು ಅನುಕುಮಾರ್ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Advertisement

Author Image

Advertisement