ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮುಖ್ಯ ಮಂತ್ರಿ ಸಿದ್ದರಾಮಯ್ಯರಿಗೆ ಎರಡು ದಿನ ರಿಲೀಫ್.!

06:09 PM Aug 29, 2024 IST | BC Suddi
Advertisement

 

Advertisement

ಬೆಂಗಳೂರು: CM ವಿರುದ್ಧದ ಪ್ರಾಸಿಕ್ಯೂಷನ್ ವಿಚಾರವಾಗಿ ವಿಚಾರಣೆ ನಡೆಸಿದ ಹೈ ಕೋರ್ಟ್ "ಮಧ್ಯಂತರ ಆದೇಶ ಮುಂದು ವರಿಸಿ, ಆಗಸ್ಟ್ 31ಕ್ಕೆ ಅರ್ಜಿ ವಿಚಾರಣೆ ಮುಂದೂಡಿದೆ.

ವಿಚಾರಣೆ ಮುಂದೂಡುವಂತೆ ಜನಪ್ರತಿನಿಧಿ ಕೋರ್ಟ್‌'ಗೆ ಸೂಚಿಸಿ" ಆದೇಶಿಸಿದೆ. ಈ ಮೂಲಕ CM ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣದಲ್ಲಿ ಮತ್ತೆರಡು ದಿನ ರಿಲೀಫ್ ಸಿಕ್ಕಂತಾಗಿದೆ.

ಮುಡಾ ಹಗರಣದಲ್ಲಿ CM ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌'ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ CM ಸಿದ್ದರಾಮಯ್ಯ ಹೈಕೋರ್ಟ್ ಮೊರೆ ಹೊಗಿದ್ದರ.!

Tags :
ಮುಖ್ಯ ಮಂತ್ರಿ ಸಿದ್ದರಾಮಯ್ಯರನ್ನ ಹಗರಣದಲ್ಲಿ ಸಿಲುಕಿಸಲು ಬಿಜೆಪಿ ಜೆಡಿಎಸ್ ಹುನ್ನಾರ ಖಂಡಿಸಿ ಬೃಹತ್ ಪ್ರತಿಭಟನೆ.!
Advertisement
Next Article